ಭಾನುವಾರ, ಫೆಬ್ರವರಿ 15, 2015

GOVERNORS OF INDIAN STATES-

GOVERNORS OF INDIAN STATES---------
-----------------
[1] Andhra Pradesh - E. S. L. Narasimhan
[2] Arunachal Pradesh - Nirbhay Sharma
[3] Assam - Janaki Ballabh Patnaik
[4] Bihar - kesari Nath Tripathi
[5] Chhattisgarh - Balramji Das Tandon
[6] Goa - Mridula Sinha
[7] Gujarat - Om Prakash Kohli
[8] Haryana - Kaptan Singh Solanki
[9] Himachal Pradesh - Kalyan Singh (additional
charge)
[10] Jammu and Kashmir - NarinderNath Vohra
[11] Jharkhand - Syed Ahmed
[12] Karnataka - Vajubhai Rudabhai Vala
[13] Kerala - p. sadashivam
[14] Madhya Pradesh - Ram NareshYadav
[15] Maharashtra - Ch. Vidyasagar Rao
[16] Manipur - vacant
[17] Meghalaya - kesari Nath Tripathi
[18] Mizoram - Aziz Qureshi
[19] Nagaland –Padmanabha Acharya
[20] Odisha - S. C. Jamir
[21] Punjab - Kaptan Singh Solanki
[22] Rajasthan – Kalyan Singh
[23] Sikkim - Shriniwas DadasahebPatil
[24] Tamil Nadu - K. Rosaiah
[25] Telangana - E. S. L. Narasimhan
[26] Tripura - Padmanabha Acharya
[27] Uttar Pradesh - Ram Naik
[28] Uttarakhand - K k Paul
[29] West Bengal- Keshari Nath Tripathi

Posted by:
Dayanand.m.donagapure

ಅಲೆಕ್ಸಾಂಡರ್

ಅಲೆಕ್ಸಾಂಡರ್

ಜಗತ್ತನ್ನೆ ಗೆದ್ದ ಅಲೆಕ್ಸಾಂಡರ್ ತನ್ನ ಮರಣ ಕಾಲದ ಒಂದು ದಿನ ತನ್ನ ಸೇನಾಧಿಪತಿಯನ್ನು ಕರೆದು "ಮೂರು" ಅಪ್ಪಣೆ ಮಾಡಿದ.

೧. ನನ್ನ ಮರಣದ ನಂತರ, ನನ್ನ ಶವ ಪೆಟ್ಟಿಗೆಯನ್ನು ಇಡೀ ದೇಶಗಳಲ್ಲಿನ ಪ್ರಸಿದ್ದ ವೈದ್ಯರಾದವರು ಹೊರಬೇಕು.

೨. ನನ್ನ ಅಧಿಕಾರದ ಅವಧಿಯಲ್ಲಿ ಸಂಪಾದನೆ ಮಾಡಿದ ಎಲ್ಲ ಹೊನ್ನು, ವಜ್ರ, ಬೆಲೆ ಬಾಳುವ ಮಣಿ ಗಳನ್ನು, ನನ್ನನ್ನು ಸ್ಮಶಾನಕ್ಕೆ ಕೊಂಡೊಯ್ಯುವ ದಾರಿಯುದ್ದಕ್ಕೂ ಎಸೆದು ಚಲ್ಲಬೇಕು.

೩. ನನ್ನ ಎರಡೂ ಕೈಗಳು ಶವಪೆಟ್ಟಿಯ ಹೊರಗೆ ಎಲ್ಲರಿಗೂ ಕಾಣಿಸುವಂತೆ ಇರಿಸಬೇಕು.

ಅರ್ಥವಾಗದ ಸೇನಾಧಿಪತಿ , ಈ ತಮ್ಮ ಕೋರಿಕೆ ಏಕೆಂದು ಕೇಳಬಹುದೇ ಎಂದು ಅರಿಕೆ ಮಾಡಿಕೊಂಡ.

ಅಲೆಕ್ಸಾಂಡರ್ ನ ಉತ್ತರ ಹೀಗಿತ್ತು!

೧.ಇಡೀ ದೇಶಗಳಲ್ಲಿರು ಪ್ರಖ್ಯಾತರಾದ ವೈದ್ಯರಿಂದಲೂ ನನ್ನನ್ನು ಉಳಿಸಲು ಸಾಧ್ಯವಿಲ್ಲ ಎಂಬ ಅರಿವು ಜನರಲ್ಲಿ ಮೂಡಿಸಲು ಪ್ರಖ್ಯಾತ ವೈದ್ಯರು ನನ್ನ ಶವ ಪೆಟ್ಟಿಗೆ ಹೊರಲು ಹೇಳಿದೆ.

೨. ನನ್ನ ಆಡಳಿತ ಕಾಲದಲ್ಲಿ ಸಂಪಾದಿಸಿದ ಎಲ್ಲವೂ ಈ ಮಣ್ಣಿನಿಂದ ಬಂದಿದ್ದು ಅದನ್ನು ನಾನು ಕೊಂಡೊಯ್ಯಲಾಗದು ಹಾಗಾಗಿ ಅದು ಮತ್ತೆ ಮಣ್ಣಿನಲ್ಲೇ ಉಳಿಯಲಿದೆ ಎಂಬುದನ್ನು ಪ್ರಜೆಗಳಿಗೆ ತಿಳಿಸಲೆಂದು ಎಸಯಲಿಕ್ಕೆ ಹೇಳಿದೆ.

೩. ಇನ್ನು ಶವಪೆಟ್ಟಿಯ ಹೊರಗಿಟ್ಟ ನನ್ನ ಎರಡೂ ಕೈಗಳನ್ನೂ ಪ್ರಜೆಗಳು ನೋಡುವ ಉದ್ದೇಶ!

ನಾನು ಹುಟ್ಟದಾಗ ಬರಿಗೈಲಿ ಬಂದೆ ಮತ್ತು ಹೋಗುವಾಗ ಬರಿಗೈಯಲ್ಲಿ ಹೋಗುತ್ತಿದ್ದೇನೆ ಎಂಬುದನ್ನು ಜನರು ನೋಡಲೆಂದು ಹೇಳಿದೆ.

ನೀತಿ:
ಕಾಲವಂಬುದು ಎಲ್ಲಕ್ಕೂ ಮೀರಿದ್ದು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಬದುಕಿರುವಷ್ಟು ಸಮಯ ಉತ್ತಮ ಕೆಲಸವನ್ನು ಮಾಡಬೇಕು. ಅವುಗಳು ಮಾತ್ರವೇ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ. ಗಳಿಸಿದ ವಸ್ತುಗಳಾವುವು ನಮ್ಮೊಡನೆ ಬರಲಾರವು
Posted by:
Dayanand.m.donagapure