ಇತಿಹಾಸ'ದ ಕಿರು ಪರಿಚಯ
*.ಇತಿಹಾಸ(ಹಿಸ್ಟೋರಿ) ಪದವು ಗ್ರೀಕ್'ನ"ಹಿಸ್ಟೋರಿಯ" ಎಂಬ ಪದದಿಂದ ಬಂದಿದೆ.
*."ಹಿಸ್ಟೋರಿಯ" ಪದದ ಅರ್ಥ "ತಪಾಸಣೆ ಇಂದ ಪಡೆದಜ್ಞಾನ".
*.ಇತಿಹಾಸ ಪದದ ಅರ್ಥ ಇತಿ ಅಂದರೆ ಹೀಗೆ, ಹ ಅಂದರೆಖಚಿತ, ಆಸ್ ಅಂದರೆ ನಡೆಯಿತು(ಇತಿ+ಹ+ಆಸ್ = ಇತಿಹಾಸ).
*.ಇತಿಹಾಸದ ಪಿತಾಮಹ ಹೆರೋಡೊಟಸ್.
*.ಹೆರೋಡೊಟಸ್ ಬರೆದ ಗ್ರಂಥ ಪೆರ್ಸಿಯನ್ಯುದ್ಧಗಳು.
ಇತಿಹಾಸ - ಸಿಂದು ನಾಗರೀಕತೆ
*.ಸಿಂಧು ನಾಗರೀಕತೆ ಸಂಬಂಧಿಸಿದಂತೆ ಮೊದಲು ಪತ್ತೆಯಾಗಿದ್ದು ಹರಪ್ಪ.
*.ಹರಪ್ಪ ನಗರವನ್ನು ಪತ್ತೆಹಚ್ಚಿದವರು ದಯಾರಾಮ್ ಸಾಹನಿ - ೧೯೨೦ ರಲ್ಲಿ.
*.ಮೊಹೆಂಜದರೋವನ್ನು ಪತ್ತೆಹಚ್ಚಿದವರು ಅರ್.ಡಿ. ಬ್ಯಾನರ್ಜಿ - ೧೯೨೨ ರಲ್ಲಿ
*.ಹರಪ್ಪ ಸ್ವ0ಸ್ಕ್ರತಿ ಸಂಭಂದಿಸಿದ ಸಿಕ್ಕಿರೋವ ಒಟ್ಟು ನೆಲೆಗಳು ೧೫೦೦
*.ಮೊಹೆಂಜದರೋ ಇರುವುದು ಸಿಂಧ್ ಪ್ರಾಂತದಲ್ಲಿ.
*.ಹರಪ್ಪ ಇರುವುದ ಪಂಜಾಬ್ ನ ರಾವಿ ನದಿ ದಡದಲ್ಲಿ
*.ಇತ್ತೀಚಿಗೆ ಪತ್ತೆಯಾಗಿರುವ ಹರಪ್ಪ ನೆಲೆ - ದೊಲ್ವೀರ್
*.ದೊಲ್ವೀರ್ ಇರುವುದು ಗುಜರಾತ್ ನ ಕಚ್ ನಲ್ಲಿ
*.ಸಿಂಡಿ ಭಾಸೆಯಲ್ಲಿ ಮೋಹೆಂಜೋದಾರೋ ಎಂದರೆ ಸತ್ತವರ ದಿಬ್ಬ.
*.ಹರಪ್ಪ ನಾಗರಿಕತೆಯು ವಾಪಿಸಿದ್ದಿದ್ದು ಉತ್ತರ ಭಾರತದ ಬಯಲು ಸೀಮೆ ಮತ್ತು ಮಹಾರಾಷ್ಟ್ರದ ಕೆಲ ಪ್ರದೇಶದಲ್ಲಿ.
*.ಹರಪ್ಪ ವಾಪಿಸಿದ್ದ ನದಿ ಭಾಗಗಳು - ಇಂಗಿ ಹೋಗಿರುವ ಸರಸ್ವತಿ ಮತ್ತು ಘಗ್ರ, ಹಕ್ರ ನದಿ ಬಯಲು.
*.ಹರಪ್ಪ ಜನರು ಒಳ ಚರಂಡಿಗಾಗಿ ಬಳಸೀದ ತಂತ್ರ - ಬಸಿಗುಂದ್ದಿ ಮತ್ತು ತೆರಪುಗಳು.
*.ಹರಪ್ಪ ಜನರು ಮನೆ ನಿರ್ಮಾಣಕ್ಕಾಗಿ ಬಳಸುತ್ತಿದಿದ್ದು - ಸುತ್ತ ಇಟ್ಟಿಗೆ
*.ಸ್ನಾನದ ಕೊಳ ಇರುವುದು - ಮೋಹೆಂಜೋದಾರೋದಲ್ಲಿ
*.ಮೋಹನ್ಜದರೋ ಸ್ನಾನದ ಕೊಳದ ಅಳತೆ - ೧೨ ಮಿ ಉದ್ದ, ೭ ಮಿ. ಅಗಲ, ೨.೫ ಮಿ ಆಳ.
*.ಕ್ರೀಡಾಂಗಣ ಇರುವ ಸಿಂದು ನಾಗರಿಕತೆಯ ನಗರ - ದೊಲ್ವೀರ್
*.ಹರಪ್ಪ ಲಿಪಿಯ ಫಲಕ ದೊರಿತಿರುವ ನಗರ - ದೊಲ್ವೀರ್
*.ಸಿಂಧು ನಾಗರೀಕತೆ ಸೇರಿರುವುದು ಕಂಚಿನಯುಗಕ್ಕೆ.
*.ಸಿಂದು ನಾಗರೀಕತೆಗೆ ಸಂಪರ್ಕ ಹೊಂದಿರುವ ಇತರ ನಾಗರಿಕತೆಗಳು - ಎಜಿಪ್ತ್ ಮತ್ತು ಮೆಸಪತೊಮಿಯ
*.ಪುರಾತನ ಕಾಲದಲ್ಲಿ ಮೊತ್ತಮೊದಲಿಗೆ ಹತ್ತಿ ಬಟ್ಟೆಯನ್ನು ಬಳಸಿದವರು - ಹರಪ್ಪ ಜನರು.
*.ಸಿಂದು ನಾಗರಿಕತೆ ಜನರ ಮುಕ್ಯ ಕಸಬು - ಕ್ರಷಿ ಮತ್ತು ವಾಪರ
*.ಸಿಂದು ಜನತೆಯ ಆಟಿಂತ ಪ್ರಿಯವಂತ ಪ್ರಾಣಿ - ಡುಬ್ಬದ ಗುಳಿ.
*.ಸಿಂದು ಜನರ ಪ್ರಮುಖ ಸಾಕು ಪ್ರಾಣಿಗಳು - ದನ,ಎಮ್ಮೆ,ಆಡು,ಕುರಿ,ಕತ್ತೆ,ಬೆಕ್ಕು,ನಾಯಿ,ನವಿಲು.
*.ನ್ರತೈ ಭಂಗಿಯ ಕಂಚಿನ ನಗ್ನಶ್ರೀ ವಿಗ್ರಹ ದೊರೆತಿರುವ ಸ್ತಳ - ಮೋಹನ್ಜದರೋ.
*.ಸಿಂದು ಜನರು ಧರಿಸುತ್ತಿದ್ದ ಆಭರಣಗಳು- ಕಿವಿ ಉಂಗುರ , ಕಂತಿಹಾರ, ಕೈಬಳೆ, ನಲಿಪತ್ತಿ, ತೋಳ ಬಂಡಿ.
*.ಸಿಂದು ಜನರು ಆಭರಣ ತಯಾರಿಕೆಗೆ ಬಳಸುತಿದ್ದ ಲೋಹಗಳು - ಚಿನ್ನ, ಬೆಳ್ಳಿ, ತಾಮ್ರ, ಕಂಚು.
*.ಸಿಂದು ಜನತೆಗೆ ತೆಲಿದಿದ್ದ ಪ್ರಮುಖ ಆಟಗಳು - ಪಗಡೆ, ಚದುರಂಗ.
*.ಗದ್ದಹರಿ ಪುರುಷನ ಪ್ರತಿಮೆ ದೊರೆತಿರುವ ಸಿಂದು ನಗರ - ಮೋಹನ್ಜದರೋ.
*.ಹರಪ್ಪ ಮುದ್ರೆಗಳಲ್ಲಿ ಕಂಡುಬರುವ ಪ್ರಾಣಿಗಳಚಿತ್ರಗಳು - ಬ್ರಹ್ಮಿನಂಡಿ, ಏಕಶರಗಿ.
*.ಮಣಿಗಳ ತಯಾರಿಕಾ ಕರ್ಯಗರಗಳು ಕಂಡುಬರುವ ಸ್ತಳಗಳು - ಚನೋಹ್ದರೋ, ಲೋಥಾಲ್.
*.ಸಿಂದು ನಾಗರೀಕತೆ ಕಾಲದಲ್ಲಿ ವಾಪರವು ನಡಯೂತಿದ್ದ ವಿಧಾನ - ವಸ್ತು ವಿನಿಮಯ.
*.ಸಿಂದು ಜನರು ಸಾಗಾಟ ಮತ್ತು ಸಾರಿಗೆಗೆ ಬಳಸುತಿದ್ದ ಸಾಧನಗಳು - ಬಂಡಿ ಮತ್ತು ಧೋನಿ - ಸಾಗರಾಯಣ.
*.ಸಿಂದು ಜನರ ಪ್ರಮುಖ ದೇವತೆ - ಮತ್ರದೇವತೆ.
*.ಸಿಂದು ಜನರು ಆರಾಧಿಸುತ್ತಿದ್ದ ದೇವರು - ಪಶುಪತಿ ಶಿವ.
*.ಸಿಂದು ಜನರ ಅತ್ಯಂತ ಪ್ರಿಯವಾದ ಕ್ರೀಡೆ - ಸಾರ್ವಜನಿಕ ಇಜುಕೊಲ.
*.ಸಿಂದು ನಾಗರಿಕತೆ ನಾಶಕ್ಕೆ ಪ್ರಮುಖ ಕಾರಣ - ನದಿಯ ಪ್ರವಾಹ
ಇತಿಹಾಸ - ಭಾರತದ ಶಿಲಾಯುಗ
*.ಶಿಲಾಯುಗ ಸಂಸ್ಕೃತಿ ಕಾಲ ಕಿ.ಪೂ. ೭೦೦೦೦ ದಿಂದಕಿ.ಪೂ. ೫೦೦೦.
*.೫೦೦,೦೦೦ ವರ್ಷಗಳಿಗಿಂತ ಹಳೆಯಹೋಮೊ ಎರೆಕ್ಟಸ್ಜಾತಿಯ ಪೂರ್ವ ಮಾನವರ ಪಳೆಯುಳಿಕೆಗಳು ನರ್ಮದ ನದಿ ಕಣಿವೆ, ಗುಜರಾತ್'ನ ಖಂಬತ್ ಕೊಲ್ಲಿಯಲ್ಲಿ ಸಿಕ್ಕಿವೆ.
*.ಮಧ್ಯ ಪ್ರದೇಶ್'ನ ಭಿಮ್ಬೆಟ್ ದಲ್ಲಿ ಶಿಲಾಯು ಗಮಾನವರ ವಸತಿಗಳು ಮತ್ತು ಚಿತ್ರಕಲೆಗಳ ಕುರುಹುಗಳಿವೆ.
*.ಪಾಕಿಸ್ತಾನ್'ದ ಬಲೂಚಿಸ್ತನ್ ದಲ್ಲಿ ಶಿಲಾಯುಗ ಕಾಲದ ಕಲ್ಲುಮಣ್ಣುಗಳಿಂದ ನಿರ್ಮಿತ ವಸತಿಗಳು ದೊರಕಿವೆ. ಇದಕ್ಕೆ ಮೆಹರ್ಘರ್ ಸಂಸ್ಕೃತಿ ಎಂದು ಹೆಸರಿಡಲಾಗಿದೆ. ದಕ್ಷಿಣ ಏಷ್ಯಾದಲ್ಲಿ ಅತ್ಯಂತ ಹಳೆಯ ಕೃಷಿಯ ಕುರುಹುಗಳು ಇಲ್ಲಿ ದೊರೆತಿವೆ.
*.ಶಿಲಾಯುಗ'ದ ಮಾನವರು ಮರದ ಪುತಾರೆ ಒಳಗೆ ಮತ್ತು ಗುಹೆಗಳಲ್ಲಿ ವಾಸಿಸುತ್ತಿದರು.
*.ಚೂಪಾದ ಶಿಲೆಗಳನ್ನೂ ಬಳಸಿಕೊಂಡು ಬೇಟೆಯಾಡಿ ಜಿವಿಸುತಿದ್ದರು.
*.ಶಿಲಾಯುಗ ಕುರಿತು ಲಿಖಿತ ಆಧಾರಗಳಿಲ್ಲ ಇದನ್ನು ಪ್ರಾಗತಿಹಾಸಕಾಲ ಎನ್ನುವರು.
*.ಬರಹವು ಬಳಕೆಗೆ ಬಂದಿದು ಸು. ೫೦೦೦ ವರ್ಷಗಳ ಹಿಂದೆ.
*.ಶಿಲಾಯುಗ ದ ವಿಧಗಳು ೩ ಹಳೆಶಿಳಯುಗ, ಸುಕ್ಚಮ ಶಿಲಾಯುಗ, ಹೊಸ ಶಿಲಾಯುಗ.
*.ಮಾನವನ ಬೌಧಿಕ ಹೆಸರು ಹೊಮೊಸೆಫಿಎನ್ಸ.
*.ಬೌಧಿಕ ಮಾನವನು ಭೂಮಿಯ ಮೇಲೆ ಕನಿಸಿಕೊಂಡಿದು ಸು. ೪೦೦೦೦ ವರ್ಷಗಳ ಹಿಂದೆ.
*.ಕರ್ನಾಟಕದಲ್ಲಿ ಹಳೆ ಶಿಲಾಯುಗದ ನೆಲೆಗಳು ಹುನುಸಾಗಿ, ಅಗನವಡಿ, ಕಿಬ್ಬಂಹಳ್ಳಿ, ನಿತ್ತುರ್, ಜಲನಹಳ್ಳಿ, ಸಂಗನಕಲ್ಲು.
*.ಭಾರತದಲ್ಲಿ ನವಶಿಳಯುಗದ ಕಾಲ ಸು. ೩೦೦೦ ದಿಂದ ೧೦೦೦*.ಭಾರತದಲ್ಲಿ ನವಶಿಳಯುಗದ ನೆಲೆಗಳು ಬಲುಚಿಸ್ತಾನ್, ಕಾಶ್ಮೀರ್, ಅಸಮ.
*.ಕರ್ನಾಟಕ ಬಿಟ್ಟರೆ ರಾಗಿ ಬೆಳೆಯುವ ಮತ್ತೊಂದು ದೇಶ ಆಫ್ರಿಕಾ.
*.ನವ ಶಿಲಾಯುಗ ಮಾನವರ ಮೊದಲ ಸಾಕು ಪ್ರಾಣಿ ನಾಯಿ.
*.ಹೊಸಶಿಳಯುಗದಲ್ಲಿ ಮೊದಲ ಬಾರಿಗೆ ಶವಸಂಸ್ಕಾರರುಡಿಗೆ ಬಂತು.
*.ಕರ್ನಾಟಕದಲ್ಲಿ ಹೊಸಾ ಶಿಲಾಯುಗದ ಕೇಂದ್ರಗಳು. - ಹಳ್ಳೂರು,ತೆಕ್ಕಲಕೋಟೆ,ಸಂಗನಕಲ್ಲು, ಟಿ.ನರಸಿಪುರ, ಮತ್ತು ಕಡೆಕಲ್ ಇತ್ಯಾದಿ.
*.ಹೊಸಶಿಳಯುಗದ ಜನರ ಪ್ರಾರಂಭದ ಆಹಾರ ಧಾನ್ಯಗಳು. - ಗೋಧಿ, ಬಾರ್ಲಿ, ಅಕ್ಕಿ.
*.ಮಡಿಕೆ-ಕುಡಿಕೆ ತಯಾರಿಸುವ ಚಕ್ರ. - ತಿಗರಿ/ಕುಂಬಾರನ ಚಕ್ರ.
*.ಲೋಹಯುಗವೆಂದರೆ. - ನವಶಿಲಾಯುಗದ ಮುಂದುವರಿದ ಭಾಗ.
*.ಲೋಹಯುಗ ಪ್ರಾರಂಭವಾದದ್ದು. - ಸು.೪೦೦೦ ವರ್ಷಗಳಿಂದೆ.
*.ಲೋಹಯುಗದ ಮಾನವ ಬಳಸಿದ ಮೊದಲ ಲೋಹ. - ತಾಮ್ರ.
*.ತಾಮ್ರ ಮತ್ತು ತವರಗಳ ಮಿಶ್ರಲೋಹ. - ಕಂಚು.
*.ಹರಪ್ಪ ಸಂಸ್ಕೃತಿ/ಸಿಂಧಾನಾರರಿಕತೆಯು ಸಿರಿರುವುದು. - ಲೋಹಯುಗಕ್ಕೆ.
*.ಲೋಹಯುಗದ ಪ್ರಮುಖ ಸ್ಥಳಗಳು. - ಮಹಾರಾಷ್ಟ್ರದಜಾರ್ವೆ, ಕರ್ನಾಟಕ-ಬ್ರಹ್ಮಗಿರಿ,ಹಳ್ಳರು, ಬನಹಳ್ಳಿ,ತೆರ್ದಾಳ.
*.ಕಬ್ಬಿಣದ ಯುಗ ಪ್ರಾರಂಭವಾದ ಕಾಲ. - ಕ್ರಿ.ಪೂ.೧೦೦೦.
*.ಮೆಗಲಿತಿಕ್ ಪದದ ಅರ್ಥ. - ಬೃಹತ್ ಶಿಲೆ/ಕಲ್ಲು.
*.ಕ್ರಿ.ಪೂ.೩೦೦೦ ಕಾಲದ ಕಬ್ಬಿಣದ ಕುಲುಮೆ ಸಿಕ್ಕಿರುವ ಕೋಲಾರದ ಸ್ಥಳ. - ಬನಹಳ್ಳಿ.
ಇತಿಹಾಸ - ವೇದಗಳ ಕಾಲ
*.ವೇದಗಳು ರಚನೆಯಾದ ಕಾಲವೇ - ವೇದಗಳ ಕಾಲ
*.ವೇದ ಎಂಬ ಪದದ ಅರ್ಧ - ಜ್ಞಾನ.
*.ವೇದಗಳ ನಾಗರಿಕತೆಯ ಕ್ರತ್ರಗಳು - ಆರ್ಯರು.
*.ಆರ್ಯ ಪದದ ಅರ್ಥ - ಶ್ರೇಷ್ಟ
*.ಆರ್ಯರು ಭಾರತಕ್ಕೆ ಬಂದಿದು - ಮಧ್ಯ ಎಸಯಾದಿಂದ.
*.ಆರ್ಯರ ಪ್ರಧಾನ ಕಸುಬು - ಕೃಷಿ.
*.ವೇದಗಳನ್ನು ರಚಿಸಲಾಗಿರುವ ಭಾಷೆ - ಸಸ್ಕ್ರಿತ್.
*.ವೇದಗಳ ೪ ವಿಧಗಳು - ಋಗ್ವೇದ, ಯಜುರ್ವೇದ,ಸಾಮವೇದ,ಅಥರ್ವಣ ವೇದ.
*.ದೇವತೆಗಳನ್ನು ಪ್ರಾರ್ಥಿಸಲು ರೂಪಿಸಿರುವ ಮಂತ್ರಗಳ ಸಂಕಲನ ಇರುವುದು ಋಗ್ವೇದದಲ್ಲಿ.
*.ವೈದಿಕ ಸಾಹಿತ್ಯದ ಪ್ರಥಮ ಗ್ರಂಥ - ಋಗ್ವೇದ
*.ಸಿಂದು ನದಿ ಪ್ರದೇಶಕ್ಕೆ ಪ್ರಚಲಿತ ವಿದದ ಹೆಸರು - ಸಪ್ತಸಿಂದು.
*.ಋಗ್ವೇದ ಕಾಲದಲ್ಲಿ ಜಾರಿಯಲ್ಲಿದ್ದ ತೆರಿಗೆ ಪದ್ಧತಿ - ಬಲಿ.
*.ಭಾರತ ಎಂದು ಹೆಸರು ಬರಲು ಕಾರಣ - ಋಗ್ವೇದ ಕಾಲದ ಭಾರತ ಪಂಗಡ.
*.ಋಗ್ವೇದ ಕಾಲದಲ್ಲಿ ನಡೆದ ಯುದ್ಧ - ದಾಸೆರಾಜ್ಞ್ಯ.
*.ರಾಜನಿಗೆ ಆಡಳಿತದಲ್ಲಿ ಸಹಾಯ ನಿದುತಿದ್ದವರು- ಪೋರೋಹಿತ,ಸೇಣನೆ, ಗ್ರಮಿನಿ.
*.ವೇದಗಳ ಕಾಲದಲ್ಲಿ ಜಾರಿಯಲ್ಲಿದ್ದ ೨ ಆಡಳಿತ ಸಂಸ್ಥೆಗಳು - ಸಬಾ & ಸಮಿತಿ
*.ವೇದಗಳು ಕಾಲದ ಜನರ ಮುಖ್ಯ ಉದ್ಯೋಗ - ಕ್ರಷಿ.
*.ವೇದಗಳ ಕಾಲದ ಚಿನ್ನದ ನಾಣ್ಯ - ನಿಷ್ಠ
*.ರಾಜಸೂಯ ಯಾಗ ಎಂದರೆ - ಯುವರಾಜನ ಪಟ್ಟಾಭಿಷೇಕ.
*.ಭಾಗದುಖ ಎಂದರೆ - ಸಂಗ್ರಹನಧಿಕಾರಿ.
*.ಸಂಗ್ರಹಿತ್ ಎಂದರೆ - ದ್ರವ್ಯಧಿಕಾರಿ.
*.ವೇದಗಳ ಕಾಲದ ಭುಕಂದಾಯ ೧/೬.
*.ಪ್ರಜಾಪತಿ ಎಂದರೆ - ಶ್ರೀಸ್ತಿಕರ್ತ.
*.ವೇದಗಳ ಕಾಲದ ಸಮಾಜದ ನಾಲ್ಕು ವರ್ಣಗಳು - ಬ್ರಹ್ಮಚರ್ಯ,ಗ್ರಹಸ್ತ,ವಾನಪ್ರಸ್ತ ಸನ್ಯಾಸ.
*.ಉಪನಿಶತ್ತ್ ನ ಅರ್ಥ - ಗುರುವಿನ ಬಳಿ ಕುಲಿತಿಕೋ.
*.ಸತ್ಯ ಮೇವ ಜಯತೆ ವಾಖ್ಯ ಇರುವುದು - ಮುಂಡಕೋಪನಿಶತ್ತು ನಲ್ಲಿ.
*.ವೇದಕಾಲದ ಪಾಣಿನಿ ಬರೆದ ಗ್ರಂಥ - ಅಸ್ತಧ್ಯೆಯಿ.
*.ವೆದಕಾಲದ ಪತಂಜಲಿ ಬರೆದ ಗ್ರಂಥ - ಯೋಗಸುತ್ರ.
*.ವೇದಗಳ ಕಾಲದ ಮಹಾಕಾವ್ಯಗಳು - ರಾಮಾಯಣ & ಮಹಾಭಾರತ.
*.ರಾಮಾಯಣ ರಚಿಸಿದವರು - ವಾಲ್ಮೀಕಿ.
*.ಮಹಾಭಾರತ ರಚಿಸಿದವರು - ವೇದವ್ಯಾಸ
ಇತಿಹಾಸ - ಪ್ರಾಚಿನ ಉತ್ತರಭಾರತ
*.ಪ್ರಾಚಿನ ಉತ್ತರ ಭಾರತದ ಗಣರಾಜ್ಯಗಳು - ಅಂಗ,ವಂಗ,ಮಘದ,ಕಾಶಿ,ಪಾಚಲ,ಗಾಂಧಾರಾ
*.ಗಣರಾಜ್ಯಗಳ ಆಡಳಿತ ನಡೆಸುತಿದ್ದವರು - ಜನರಿಂದ ಆರಿಸಲ್ಪಟ್ಟ ನಾಯರು
*.ಪ್ರಾಚೀನ ಪರ್ಷಿಯದ ಈಗಿನ ಹೆಸರು - ಇರಾನ್
*.ಪರ್ಷಿಯಾದಲ್ಲಿ ಉದಯಿಸಿದ ಜೋರೋಸ್ತಿಯನ್ ಮತದ ಸ್ಥಾಪಕ - ಜರ್ತುಷ್ಟ
*.ಜೋರೋಸ್ತಿಯನ್ ಧರ್ಮದ ಪವಿತ್ರ ಗ್ರಂಧ - ಝಾಂಡಾ ಅವೆಸ್ತೆ
*.ಪರ್ಷಿಯನ್ ಜನರಲ್ಲಿ ಏಕ್ಯತೆ ಮುಡಿಸಿದ ಮತ - ಜೋರೋಸ್ತಿಯನ್
*.ಪರ್ಷಿಯನ್ದಿಂದ ಭಾರತ್ತಕ್ಕೆ ವಲಸೆ ಬಂದವರು - ಪಾರ್ಷಿಗಳು
*.ಕಿ.ಪೂ. ೬ನೇ ಶತಮಾನದಲ್ಲಿ ಪರ್ಷಿಯಾದಲ್ಲಿ ಪ್ರಬಲ ರಾಜ್ಯ ಕಟ್ಟಿದವನು - ಸೈರಸ್ ೧ ಅಖಿಮೊನಿಯ ರಾಜ ಮನೆತನ
*.ಭಾರತದ ಸಿಂದು ನದಿವರೆಗೆ ರಾಜ್ಯ ವಿಸ್ತರಿಸಿದ ಅಕ್ಹಿಮೊನಿಯದ ದೊರೆ - ೧ನೇ ಡೆರಯಾಸ್
*.೨ನೇ ಸೈರಸಗೆ ಭಾರತದ ದೊರೆ ಕಪ್ಪ ಕಳುಹಿಸುತಿದ್ದ ಎಂದು ಹೇಳಿರುವ ಇತಿಹಾಸಕಾರ - ಜೋನೆಫನ್
*.ಅಲೆಗ್ಜ್ಯಾನ್ದೆರ್ ಪರ್ಶಿಯವನ್ನು ಗೆದ್ದಿದ್ದು - ಕಿ.ಪೂ.೩೨೬
*.ಭಾರತದ ತತ್ವಗ್ಯನದಿಂದ ಪ್ರಭಾವಿತನಗಿದ್ದು -ಸಾಕ್ರಟಿಸ್
*.ಅಲೆಗ್ಜ್ಯಾನ್ದೆರ್ ಭಾರತವನ್ನು ಪ್ರವೇಶಿಸಿದ್ದು - ಖೈಬೆರ್ ಕಣಿವೆಯ ಮೂಲಕ
*.ಅಲೆಗ್ಜ್ಯಾನ್ದೆರ್ನನ್ನು ಭಾರತಕ್ಕೆ ಆಹ್ವಾನಿಸಿದ್ದ ದೊರೆ - ಅಂಬಿ
*.ಅಂಬಿ ಆಳ್ವಿಕೆ ನಡೆಸುತಿದ್ದ ಪ್ರಾಂತ - ತಕ್ಕ್ಷಶಿಲೆ
*.ಅಂಬಿಯ ಪರಮ ಶತ್ರು - ಪೋರಸ್*.ಜಿಲಂ & ರಾವಿ ನದಿ ತಿರದ ಪ್ರಾದೆಶದಲ್ಲಿ ಆಳ್ವಿಕೆ ನಡೆಸುತ್ತಿದ್ದ ದೊರೆ - ಪೋರಸ್
*.ಅಲೆಗಾಸ್ಯನ್ದೆರ್ ಸೈನ್ಯಕ್ಕೆ ಅನಿರಿಕ್ಚಿತ ತಡೆಯೊಡ್ಡಿದ ರಾಜ್ಯ ಅಸ್ವಕ ರಾಜ್ಯ
*.ಅಲೆಗಾಸ್ಯಾನ್ದೆರ್ ಜೊತೆ ಹೋರಾಡಿದ ಭಾರತದ ದೊರೆ - ಪೋರಸ್
*.ಅಲೆಗಾಸ್ಯ್ದೆರ್ ಭಾರತದಲ್ಲಿ ಗೆದ್ದ ಪ್ರಾತಗಳಿಗೆ ಮೆಳಧಿಕರಿಯಾಗಿ ನೇಮಕರಾದವರು -ಸೇಲುಕಾಸ್
*.ಅಲೆಗಾಸ್ಯ್ದೆರ್ ದಾಳಿಯ ಪ್ರಮುಖ ಪರಿಣಾಮ - ಭಾರತದಲ್ಲಿ ವಿಶಾಲ ರಾಜ್ಯಗಳು ಉದಾಯಿಸಿದವು
*.ಗ್ರೀಕರ ಪ್ರಾಭಾವದಿಂದ ಭಾರತದಲ್ಲಿ ಬೆಳೆದ ಶಿಲ್ಪಿ ಪದ್ದತಿ - ಗಾಂಧಾರ ಶಿಲ್ಪ
*.ಅಲೆಕ್ಷನ್ದೆರ್ ಮರಣ ಹೊಂಡಿದು - ಪರ್ಷಿಯದ ಸುಸದಲ್ಲಿ(ಬ್ಯಾಬಿಲೋನಿಯ) ಕಿ.ಪೋ.೩೨೪ ರಲ್ಲಿ
ಇತಿಹಾಸ - ಜೈನ ಮತ್ತು ಬೌಧ ಧರ್ಮ
*.ಭಾರತದಲ್ಲಿ ಹೊಸ ಮತಗಳ ಉದಯ ಪ್ರಾರಂಭವಾಗಿದ್ದು - ೬ ನೇ ಶತಮಾನದಲ್ಲಿ
*.ಹೊಸ ಮತಗಳ ಉದಯಕ್ಕೆ ಕಾರಣ - ವೈದಿಕ ಧರ್ಮದ ಜಟಿಲತೆ
*.೬ ನೇ ಶತಮಾನದಲ್ಲಿ ಅಸ್ತಿತ್ವಕ್ಕೆ ಬಂದ ಮತಗಳು - ಜೈನ & ಬೌಧ್ಹ
*.ಜೈನ ಧರ್ಮದಲ್ಲಿ ತ್ರಿರ್ಧನ್ಕರ ಎಂದರೆ - ಸಂಸಾರವೆಂಬ ಸಾಗರವನ್ನು ದಾಟಲು ದಾರಿ ತೋರಿಸುವವನು
*.ಜೈನ ಧರ್ಮದ ಮೊದಲ ತೀರ್ಥಂಕರ - ವ್ರಶಭಾನಾಥ
*.ಜೈನ ಧರ್ಮದ ೨೩ ನೇ ತೀರ್ಥಂಕರ - ಪಾಶ್ವನಾಥ
*.ಜೈನ ಧರ್ಮದ ೨೪ ನೇ ತೀರ್ಥಂಕರ - ವರ್ಧಮಾನ ಮಹಾವೀರ
*.ಜೈನ ಧರ್ಮ ಎಂದು ಹೆಸರು ಬರಲು ಕಾರಣ - ಜಿನ್ ಎಂದು ಪ್ರಸಿದ್ಧಿಯಾಗಿದ್ದ ವರ್ಧಮಾನ
*.ಜಿನ್ ಎಂಬುದರ ಅರ್ಥ - ಇಂದ್ರಿಯಗಳನ್ನು ಜಯಿಸಿದವನು
*.ವರ್ಧಮಾನ ಮಾಹವೀರನು ಜನಿಸಿದ್ದು - ಬಿಹಾರ್ ನ ವೈಶಲಿನಗರದ ಕುಂದಲಿವನದಲ್ಲಿ
*.ವರ್ಧಮಾನ ಮಾಹವೀರಣ ತಂದೆ & ತಾಯಿ - ಸಿದ್ದಾರ್ಥ & ತ್ರಿಶಳದೇವಿ
*.ವರ್ಧಮಾನ ಮಹಾವೀರನು ಜನಿಸಿದ್ದ ವರ್ಷ - ಕಿ.ಪೂ. ೫೯೯
*.ವರ್ಧಮಾನ ಮಹಾವೀರನ ಧರ್ಮಪತ್ನಿ - ಯಶೋಧ
*.ಮಹಾವೀರನು ಸಂಸಾರವನ್ನು ತೈಜಿಸಿದಾಗ ಅವನ ವಯಸ್ಸು - ೩೦ ವರ್ಷ
*.ಮಹಾವೀರನು ತಪಸ್ಸು ಮಾಡಿದ್ದು - ರಿಜುಕುಲ ನದಿ ದಂಡೆಯ ಜ್ರಮ್ಭಾಕ್ಕ ಗ್ರಾಮ
*.ಸರ್ವಸಂಗ ಪರಿತ್ಯಗದಲ್ಲಿ ಬಟ್ಟೆಗಳನ್ನು ಧರಿಸುವುದು ತಪ್ಪು ಎಂದು ಭಾವಿಸಿದ ಪರಿಣಾಮ - ದಿಗಂಬರ
*.ಮಹಾವೀರನ ಪ್ರಥಮ ಶಿಸ್ಸ್ಯ - ಇಂದ್ರಭುತಿ ಬ್ರಾಹ್ಮಣ
*.ಜೈನ ಧರ್ಮದ ಪವಿತ್ರ ಗ್ರಂಥಗಳು - ದೌದಶ ೧೨ ಅಂಗಗಳು
*.ದೌದಶ ರಚಿಸಲಾಗಿರುವ ಭಾಷೆ - ಪ್ರಕೃತ
*.ಜೈನ ಧರ್ಮದ ಪ್ರಮುಖ ಧೆಯ - ಅಹಿನ್ಸೋಪರಮೊಧರ್ಮ
*.ಮಹಾವೀರನ ಶಿಸ್ಯನದ ಮಗಧದ ರಾಜ - ಬಿಮ್ಬಸರ/ಶ್ರೆನಿಕ
*.ಬಿಮ್ಬಸರನು ಸೇರಿರುವ ರಾಜವೌಶ - ಹರ್ಯಂಕ
*.ಮಹಾವೀರನ ಶಿಸ್ಯನದ ಬಿಮ್ಬಸರಣ ಮಗ - ಅಜಾತ ಶತ್ರು
*.ಮಹಾವೀರನು ನಿರ್ವಾಣ ಹೊಂದಿದ ಸ್ತಳ - ಬಿಹಾರದ ಪಾವಪುರಿ ಕಿ.ಪೂ. ೫೨೭ ರಲ್ಲಿ
*.ಜೈನರಲ್ಲಿರುವ ವಿಶೇಷ ವ್ರತ - ಸಲ್ಲೇಖನ ವ್ರತ
*.ಸಲ್ಲೇಖನ ವ್ರತ ಎಂದರೆ - ಒಪವಸದಿಂದ ದೇಹ ತೈಜಿಸೋವುದು
*.ಜೈನ ಧರ್ಮದ ಎರಡು ಪಂಗಡಗಳು - ದಿಗಂಬರ & ಶ್ವತಂಬರ
*.ವಸ್ತ್ರ ಧರಿಸುವ ಜೈನ ಸಂನ್ಯಾಸಿಗಳು -ದಿಗಂಬರರು
*.ವಸ್ತ್ರ ಧರಿಸುವ ಜೈನ ಸಂನ್ಯಾಸಿಗಳು- ಶ್ವತ೦ಬರರು
*.ಜೈನರು ಪೂಜಿಸುವುದ - ತೀರ್ಥಂಕರರ ಮೂರ್ತಿಗಳು, ಭಾರತ, ಬಾಹುಬಲಿ & ಯಕ್ಚ - ಯಕ್ಚಿಗಳು
*.ಪ್ರಸಿದ್ದಿ ಪಡೆದಿದ್ದ ಯಕ್ಷಿದೇವತೆ - ಪದ್ಮಾವತಿ
*.ಭರತ & ಬಾಹುಬಲಿ - ೧ನೆ ತೀರ್ಥಂಕರ ವ್ರಶಭಾನಥನ ಮಕ್ಕಳು
*.ಕಿ.ಪೂ.೪ನೇ ಶತಮಾನದಲ್ಲಿ ಜೈನರು ದಕ್ಷಿಣ ಭಾರತಕ್ಕೆ ಬರಲು ಕಾರಣ - ಬಿಹಾರದಲ್ಲಿ ಕ್ಚಾಮ
*.ಕರ್ನಾಟಕದಲ್ಲಿ ಜೈನರ ಪ್ರಾಚಿನ ಕೇಂದ್ರಗಳು - ಕೊಪ್ಪಲ್ , ಕಂಬಂದಹಳ್ಳಿ & ಶ್ರಾವಣ ಬೆಳಗೊಳ
*.ಕರ್ನಾಟಕದಲ್ಲಿ ಜೈನರ ಕಾಶಿ - ಶ್ರಾವಣಬೆಳಗೊಳ
*.ಶ್ರಾವಣ ಬೆಳಗೊಳದಲ್ಲಿರುವ ಏಕಸಿಲ ಮೂರ್ತಿ - ಗೊಮ್ಮಟೇಶ್ವರ
*.ಗೊಮ್ಮಟೇಶ್ವರ ಮೂರ್ತಿ ಕಟ್ಟಿಸಿದ ವೈಕ್ತಿ - ಚಾವುಂಡರಾಯ
*.ಶ್ರಾವಣ ಬೆಳಗೊಳದಲ್ಲಿ ನೆಲೆಸಿದ್ದ ಜೈನ ಗುರು - ಭದ್ರಬಾಹು
*.ಬಸದಿಗಳು ಜೈನರ ಪವಿತ್ರ ಸ್ತಳಗಳು
*.ಕನ್ನಡ ದ ಕವಿಗಳಾದ ರನ್ನ ಪಂಪ ರತ್ನಾಕರವರ್ಣಿ- ಜೈನ ಧರ್ಮದವರು
*.ಜೈನರು ಅಧಿಕ ಸಂಖೆಯಲ್ಲಿರುವ ಭಾರತದ ರಾಜ್ಯಗಳು - ಗುಜರಾಜ್ & ರಾಜಸ್ತಾನ್
*.ಜೈನರ ಸುಂದರ ದೇವಳಗಳು ಇರುವುದ - ರಾಜಸ್ತಾನದ ಮೌಂಟ್ ಅಬು & ಬಿಹಾರ್ ನ ಪಾವಪುರಿ
*.ಬೌಧ ಧರ್ಮದ ಸ್ತಾಪಕ - ಗೌತಮ್ ಬುದ್ಧ
*.ಏಷಿಯಾದ ಬೆಳಕು ಎಂದು ಕರೆಯುವುದು - ಗೌತಮ್ ಬುದ್ಧನನ್ನು
*.ಗೌತಮ್ ಬುದ್ಧ ಜನಿಸಿದ್ದು - ನೇಪಾಲದ ಲುಂಬಿನಿ ವನದಲ್ಲಿ ಕಿ. ಪು. ೫೬೭
*.ಗೌತಮ್ ಬುದ್ಧನ ಬಾಲ್ಯದ ಹೆಸರು - ಸಿದ್ದಾರ್ಥ
*.ಸಿದ್ದರ್ಥನ ತಂದೆ & ತಾಯಿ - ಶುದ್ಧೋದನ & ಮಾಯಾದೇವಿ
*.ಶುದ್ಧೋದನ ಕಪಿಳವಸ್ತುವಿನ ರಾಜ
*.ಸಿದ್ದಾರ್ಥನ ಮಲತಾಯಿ - ಪ್ರಜಾಪತಿ ಗೌತಮಿ
*.ಸಿದ್ದಾರ್ಥನ ಸತಿಯ ಹೆಸರು - ಯಶೋದರೆ
*.ಸಿದ್ದಾರ್ಥ & ಯಶೋಧರೆಯ ಮಗ - ರಾಹುಲ್
*.ಸಿದ್ದಾರ್ಥನು ಮಹಾಪರಿತ್ಯಗಕ್ಕೆ ಕಾರಣ - ಮುದುಕ , ಶವ, ರೋಗಿ ಯನ್ನು ನೋಡಿದ್ದು
*.ಮಹಾಪರಿತ್ಯಾಗ ಎಂದರೆ - ವೈಭವದ ಜೀವನ ತ್ಯಾಜಿಸುವುದು
*.ಸಿದ್ದಾರ್ಥನಿಗೆ ಗ್ಯನೋದಯವಾದ ಸ್ತಳ - ಗಾಯದ ಅಸ್ವಸ್ತಮರದ ಕೆಳಗೆ
*.ಅಸ್ವಸ್ತ ಮರವನ್ನು ನಂತರ ಕರೆದಿರುವುದು - ಬ್ಹೊದಿವ್ರಕ್ಷ್ಯ
*.ಗ್ಯನೋದಯದ ನಂತರ ಸಿದ್ದಾರ್ಥನಿಗೆ ಕರೆದಿರುವುದು - ಬುದ್ಧ
*.ಬುದ್ಧ ಎಂಬುದರ ಅರ್ಥ - ಜ್ಞಾನಿ
*.ಬುದ್ಧನು ತನ್ನ ಮೊದಲ ಭೋಧನೆ ನೀಡಿದ ಸ್ತಳ - ಸಾರನಾಥ
*.ಭುದ್ಧನ ಪ್ರಕಾರ ಪಾನವನ ದುಕ್ಖಕ್ಕೆ ಕಾರಣ - ಆಸೆ
*.ಮಾನವನ ಸನ್ಮಾರ್ಗಕ್ಕೆ ಭುದ್ಧ ಸೂಚಿಸಿದ ಮಾರ್ಗ - ಸದಸ್ತಗ್ಗ ಮಾರ್ಗ
*.ಭುದ್ಧನಿಗೆ ಬೆಂಬಲ ಸೂಚಿಸಿದ ರಾಜರು - ಬಿಮ್ಬಸರ , ಅಜಾತಶತ್ರು
*.ಭುದ್ಧನು ನಿರ್ವಾಣ ಹೊಂಡಿದು - ಕುಶಿನಗರದಲ್ಲಿ ಕಿ.ಪೂ.೪೮೭
*.ಬೌಧ ಸ್ತುಪಗಳು ಇರುವ ಭಾರತದ ಸ್ತಳಗಳು - ಸಾಂಚಿ & ಸಾರನಾಥ
*.ಭಾರತದಲ್ಲಿ ಬೌಧ ಚೈತ್ಯಗಳು ಇರುವುದು - ಕಾರ್ಲೆ , ಕನ್ನೆಹ್ರಿ & ನಾಸಿಕ್
*.ಬೌಧ ಧರ್ಮದ ಅನುಯಾಯಿ ಯದ ಮೌರ್ಯದ ರಾಜ - ಅಶೋಕ್
*.ಬ್ಹೊವ್ಧ ಧರ್ಮ ಪ್ರಚರಗೊಂಡ ವಿದೇಶಗಳು - ಆಫ್ಘನ್, ಚೀನಾ, ಜಪಾನ್,ಕೊರಿಯಾ, ಮಂಗೋಲಿಯ ಶ್ರೀಲಂಕ, ಥೈಲ್ಯಾಂಡ್, ಇನ್ದೊನೆಸಿಯ, ಕಾಬೋದಿಯ
*.ಬೌಧ ಧರ್ಮಕ್ಕೆ ಪ್ರೋತ್ಸಾಹ ನೀಡಿದ ಅರಸರು - ಕನೋಜ್ ನ ಹರ್ಷವರ್ಧನ, ಕುಶಾನರ ಕಾನಿಸ್ಕ, ಬಂಗಾಳದ ಪಾಲ
*.ಬೌಧ ರು ಪೂಜಿಸುವ ಸಂಕೇತಗಳು - ಧರ್ಮಚಕ್ರ, ಪಾದಗಳು & ಕಮಲ
*.ಬೌಧ ಧರ್ಮದ ಪವಿತ್ರ ಸ್ತಳಗಳು - ಚಿತ್ಯಗಳು
*.ಬೌಧ ಧರ್ಮದ ಪಂಗಡಗಳು - ಹಿನಯಾನ & ಮಹಾಯಾನ
*.ಬ್ಹೊದಿಸತ್ವದ ಆರಾಧಕರು - ಮಹಯಾನರು
*.ಭುಧನ ಮೂರ್ತಿಯ ಆರಾಧಕರು - ಹಿನಯಾನರು
*.ಬೌದ್ಧ ಧರ್ಮದ ೩ ನೆ ಪಂಥ - ವಜ್ರಾಯನ ಪಂಥ
*.ಬೌದ್ಧ ಧರ್ಮ ಅಪಕ್ಯತಿ ಹೊಂಡಿದು - ವಜ್ರಾಯನ ಪಂಥದಿಂದ
*.ಬೌದ್ಧ ಧರ್ಮದ ಪವಿತ್ರ ಗ್ರಂದಗಳು - ತ್ರಿಪಿತಿಕಗಳು ಭಾಷೆ ಪಾಳಿ
*.ತ್ರಿಪಿತಿಕಗಳು ಒಳಗೊಂಡಿರುವ ವಿಷಯ - ಬೌದ್ಧ ಜಾತಕಥೆಗಳು
*.ತ್ರಿಪಿತಿಕಗಳು - ಸುತ್ತ, ವಿನಯ & ಅಭಿಧಮ್ಮ
*.ಬೌದ್ಧ ಧರ್ಮಿಯರ ತಮಿಳ್ ಕಾವ್ಯ - ಮನಿಮೆಖಲೆಯ್
*.ಭಾರತದ ರಾಷ್ಟೀಯ ಲಾಂಚನ ಪಡೆದಿರುವುದು - ಸಾರನಾಥ ಸ್ತಂಭದಿಂದ
*.ಬೌದ್ಧ ಚಕ್ರವನ್ನು ಹೊಂದಿರುವ ಭಾರತದ ರಾಷ್ಟೀಯ ಚಿನ್ಹೆ - ರಾಷ್ಟ್ರಧೋವ್ಜ
*.ಜೈನ & ಭೌದ್ಧ ಧರ್ಮಗಳ ಪ್ರಭಾವದಿಂದ ಉದಾಯವಾದವಿಶ್ವವಿದ್ಯಾಲಯ - ನಳಂದ,ವಿಕ್ರಮಶಿಲ
*.ಗಾಂಧೀಜಿ ಅಳವಡಿಸಿಕೊಂಡಿದ ಅಹಿನ್ಸತತ್ವ ಜೈನರಿಂದ ಬಂದಿದ್ದು.
ಇತಿಹಾಸ - ಮೌರ್ಯ ಸಮ್ರಾಜ್ಯ
*.ಹರ್ಯಂಕ ಮನೆತನದ ಪ್ರಸಿದ್ಧ ದೊರೆಗಳು - ಬಿಮ್ಬಸರ, ಅಜಾತಶತ್ರು
*.ಬುದ್ಧನ ಸಮಕಾಲಿನ ದೊರೆಗಳು - ಬಿಮ್ಬಸರ, ಅಜಾತಶತ್ರು
*.ಮಗಧ ಪ್ರಾಂತದಲ್ಲಿದ್ದ ಒಟ್ಟು ಗಣರಾಜ್ಯಗಳು - ೧೬
*.ಮ್ಘದದಲ್ಲಿ ಹರ್ಯಂಕ ವಂಶ ನಂತರ ಅಧಿಕಾರಕ್ಕೆ ಬಂದ ರಾಜವಂಶ - ನಂದವಂಶ
*.ನಂದವಂಶದ ಸ್ಥಾಪಕ - ಮಹಾಪದ್ಮನಂದ
*.ನಂದ ರಾಜರ ರಾಜಧಾನಿ - ಪಾಟಲಿಪುತ್ರ
*.ನಂದ ವಂಶ ಕೊನೆಯ ದೊರೆ - ಧನನಂದ
*.ನಂದರ ನಂತರ ಅಧಿಕಾರಕ್ಕೆ ಬಂದವರು - ಮೌರ್ಯರು
*.ಮೌತ್ಯವಂಶದ ಸ್ಥಾಪಕ - ಚಂದ್ರಗುಪ್ತ ಮೌರ್ಯ
*.ಚಂದ್ರಗುಪ್ತ ಮೌರ್ಯನ ತಾಯಿ - ಮುರಾದೇವಿ
*.ಮೌರ್ಯರ ರಾಜಧಾನಿ - ಪಾಟಲಿಪುತ್ರ
*.ಚಂದ್ರಗುಪ್ತ ಮೌರ್ಯನಿಗೆ ರಾಜ್ಯಸ್ಥಪನೆಗೆ ಪ್ರೆರೆಪಿಸಿದವರು - ಕೌಟಿಲ್ಯ
*.ಚಂದ್ರಗುಪ್ತ ಮೌರ್ಯನ ರಾಜಗುರು - ಕೌಟಿಲ್ಯ
*.ಕೌಟಿಲ್ಯನ ಇತರ ಹೆಸರುಗಳು - ವಿಷ್ಣುಗುಪ್ತ, ಚಾಣಿಕ್ಯ
*.ಕೌಟಿಲ್ಯನು ಬರೆದ ಗ್ರಂಧ - ಅರ್ಥಶಾಸ್ತ್ರ
*.ಅರ್ಥಶಾಸ್ತ್ರ ಹೊಂದಿರುವ ವಿಷಯ ವಸ್ತು - ರಾಜಕೀಯ
*.ಸೇಲುಕಸ್ನು ಚಂದ್ರಗುಪ್ತ ನ ಆಸ್ತನಕ್ಕೆ ಕಳುಹಿಸಿದ ರಾಯಭಾರಿ- ಮೆಗಸ್ತನಿಸ್
*.ಮೆಗಸ್ತನಿಸ್ ಬರೆದಿರುವ ಕ್ರತಿ - ಇಂಡಿಕಾ (ಗ್ರೀಕ್ ಭಾಷೆ)
*.ಚಂದ್ರಗುಪ್ತನಿಂದ ಸೋತ ಸೇಲುಕಾಸ್ ನೀಡಿದ ಪ್ರಾಂತಗಳು - ಹೇರತ್, ಕಾಬುಲ್ , ಕಂದಹಾರ್
*.ಚಂದ್ರಗುಪ್ತನ ಸಾಹಸ ಮತ್ತು ಚಾಣಕ್ಯನ ಚತುರೋಪಾಯಗಳನ್ನು ನಾಟಕೀಯವಾಗಿ ಚಿತ್ರಿಸುವ ಪುಸ್ತಕ - ಮುದ್ರರಾಕ್ಷಸ
*.ಮುದ್ರರಾಕ್ಷಸ ವನ್ನು ಬರೆದವರು - ವಿಷಕದತ್ತ
*.ಚಂದ್ರಗುಪ್ತ ಮೌರ್ಯ ನ ಪ್ರಧಾನಮಂತ್ರಿ - ಕೌಟಿಲ್ಯ
*.ಚಂದ್ರಗುಪ್ತ ಮೌರ್ಯ ನ ಧರ್ಮಗುರು - ಭದ್ರಬಾಹು
*.ಸೌರಾಸ್ತ್ರದಲ್ಲಿ "ಸುದರ್ಶನ" ಜಲಾಶಯ ನಿರ್ಮಿಸಿದವರು - ಪುಸ್ಯಗುಪ್ತ
*.ಚಂದ್ರಗುಪ್ತನು ತನ್ನ ಅಂತ್ಯಕಾಲದಲ್ಲಿ ನೆಲೆಸಿದ್ದ ದಕ್ಷಿಣ ಭಾರತದ ಸ್ಥಳ - ಶ್ರವಣಬೆಳಗೊಳ
*.ಚಂದ್ರಗುಪ್ತ ಮೌರ್ಯನ ಉತ್ತರಿಧಕಾರಿ - ಬಿಂದುಸಾರ
*.ಬಿಂದುಸಾರನ ಮಗ - ಅಶೋಕ
*.ವಿಶ್ವದ ಗಣ್ಯ ಚಕ್ರವರ್ತಿಗಳಲ್ಲಿ ಅಶೋಕ ಒಬ್ಬ ಎಂದಿರುವರು - ಎಚ್.ಜಿ.ವೇಲ್ಸ್
*."ಪ್ರೀತಿಯ ಮೂಲಕ ವಿಜಯ ಸಾದಿಸಿದ ನವಯುಗದ ಪ್ರವರ್ತಕ ಅಶೋಕ " ಎಂದಿರುವರು - ಎಚ್.ಜಿ.ವೇಲ್ಸ್
*.ಅಶೋಕನು ಅಧಿಕಾರಕ್ಕೆ ಬಂದಿದು - ಕಿ.ಪು.೨೭೩
*.ಅಶೋಕನು ಮಾಡಿದ ಮೊದಲ & ಕೊನೆಯ ಯುದ್ಧ - ಕಳಿಂಗ ಯುದ್ಧ
*.ಅಶೋಕನ ಶಾಸನಗಳು ರಚಿತವಾಗಿರುವ ಲಿಪಿ - ಬ್ರಾಹ್ಮಿ ಲಿಪಿ
*.ವಾಯುವ್ಯ ಭಾರತದ ಅಶೋಕನ ಶಾಸನಗಳ ಲಿಪಿ - ಖರೋಷ್ಟಿ
*.ಅಶೋಕನಿಂದ ಶಿವ್ಕರಿಸಲ್ಪಟ್ಟ ಧರ್ಮ - ಬೌದ್ಧ ಧರ್ಮ
*.ಅಶೋಕನಿಂದ ಪ್ರಾರಂಭಿಸಿದ ಅಧಿಕಾರಿ ವರ್ಗ - ಧರ್ಮ ಮಾತ್ರರು
*.ಅಶೋಕನ ಸ್ತುಪಗಳು ಇರುವ ಸ್ಥಳಗಳು - ಸಾರನಾಥ, ಸಾಂಚಿ
*.ಭಾರತದ ರಾಷ್ಟೀಯ ಲಾಂಚನ ಪಡೆದಿರುವುದು - ಸಾರನಾಥ ಸ್ತುಪದಿಂದ
*.ಶ್ರೀಲಂಕಾಗೆ ಬೌಧ ಧರ್ಮಪ್ರಚಾರಕ್ಕಾಗಿ ತೆರಳಿದ ಅಶೋಕನ ಮಕ್ಕಳು - ಮಹೇಂದ್ರ & ಸಂಗಮಿತ್ತ್ರ
*.ಅಶೋಕನು ಮೂರನೆ ಬೌದ್ಧ ಸಮ್ಮೇಳನ ಏರ್ಪಡಿಸಿದ್ದು - ಪಾಟಲಿಪುತ್ರ ಕಿ.ಪು.೨೪೦
*.ಭಾರತದ ಮೆಕೆವಲ್ಲಿ ಎನಿಸಿದವರು - ಕೌಟಿಲ್ಯ
*.ಮೌರ್ಯರ ನಗರ ಆಡಳಿತಾಧಿಕಾರಿ - ನಗರ ವ್ಯವಹಾರಿಕ
*.ಮೌರ್ಯರ ಕಂದಾಯ ಆಡಳಿತಾಧಿಕಾರಿ - ರುಜ್ಜುಕ
*.ಭುಕಂದಯ ಭೂಮಿಯ ಉತ್ಪನ್ನದ - ೧/೬ ರಸ್ತಿತ್ತು
*.ಮೌರ್ಯರ ನ್ಯಾಯ ಆಡಳಿತಾಧಿಕಾರಿ - ಧರ್ಮ ಮಹಮತ್ರರು
*.ಮೌರ್ಯರ ಸಾರ್ವಜನಿಕ ಹಿತ ಆಡಳಿತಾಧಿಕಾರಿ - ವಜ್ರಭುಮಿಕ
*.ಮೌರ್ಯರ ಕಾಲದ ನಾಲ್ಕು ಪ್ರಾಂತಗಳು - ತಕ್ಚಶಿಲೆ, ಉಜ್ಜೈನಿ, ಆವಂತಿ, ದಕ್ಷಿನಪಥ (ಸುವರ್ಣಗಿರಿ)
*.ಮೌರ್ಯರ ಗ್ರಾಮ ಆಡಳಿತಾಧಿಕಾರಿ - ಗೋಪ & ಗ್ರಾಮಿಕ
Good job sir
ಪ್ರತ್ಯುತ್ತರಅಳಿಸಿSuper
ಪ್ರತ್ಯುತ್ತರಅಳಿಸಿಉತ್ತಮ ವಿಷಯ ವಿವರಣೆ ಸರ್, ನಿಮಗೆ ಧನ್ಯವಾದಗಳು
ಪ್ರತ್ಯುತ್ತರಅಳಿಸಿ