ಅರ್ಥಶಾಸ್ತ್ರ.
1) SEBI ವಿಸ್ತರಿಸಿರಿ?
* Security Exchange Board of India.
2) ಭಾರತದಲ್ಲಿ ಒಟ್ಟಾರೆ ಎಷ್ಟು ಷೇರು ವಿನಿಮಯಕೇಂದ್ರಗಳಿವೆ?
* 23.
3) ಭಾರತದ ಶೇಕಡಾವಾರು ಎಷ್ಟು ಭೂಮಿಅರಣ್ಯಗಳಿಂದ ಕೂಡಿದೆ?
* ಶೇಕಡ 23 ರಷ್ಟು.
4) ಸಹಕಾರದ ಮೂಲ ತತ್ವವೇನು?
* "ತಾನು ಎಲ್ಲರಿಗಾಗಿ, ಎಲ್ಲರೂ ತನಗಾಗಿ".
5) ಭಾರತದಲ್ಲಿ ಸಹಕಾರ ಚಳುವಳಿ ಯಾವಾಗಆರಂಭವಾಯಿತು?
* 1904 ರಲ್ಲಿ.
6) ದ್ರವ ರೂಪದ ಚಿನ್ನ ಯಾವುದು?
* ಪೆಟ್ರೋಲಿಯಂ.
7) ಸೂಚ್ಯಂಕ ಒಂದೇ ಸಮನೆ ಕಡಿಮೆ ಆಗುವದಕ್ಕೆ ------ಎನ್ನುವರು?
* ಕರಡಿಯ ಕುಣಿತ.
8) ಭಾರತದಲ್ಲಿ ಎಚ್ ಡಿ ಐ ಪರಿಕಲ್ಪನೆಯನ್ನು ಕೊಟ್ಟವರುಯಾರು?
* ಅಮರ್ತ್ಯಸೇನ್.
9) ಅಮರ್ತ್ಯಸೇನರಿಗೆ ನೊಬೆಲ್ ಪ್ರಶಸ್ತಿ ಬಂದದ್ದುಯಾವಾಗ?
* 1998 ರಲ್ಲಿ.
10) ಅಮರ್ತ್ಯಸೇನರಿಗೆ ಭಾರತರತ್ನ ದೊರತದ್ದುಯಾವಾಗ?
* 1999 ರಲ್ಲಿ.
11) ಕೇಂದ್ರದ ಆದಾಯದಲ್ಲಿ ಕಡಿಮೆ ಪಾಲನ್ನು ಪಡೆಯುವರಾಜ್ಯ ಯಾವುದು?
* ಮಿಝೋರಂ.(ಶೇ.0.2 ರಷ್ಟು).
12) ಹೈಡ್ರೋಕಾರ್ಬನ್ ಗಳ ರಾಜಕುಮಾರ ಎಂದುಯಾವದನ್ನು ಕರೆಯುತ್ತಾರೆ?
* ನೈಸರ್ಗಿಕ ಅನಿಲವನ್ನು.
13) ಕಪ್ಪು ವಜ್ರ ಎಂದು ಯಾವದನ್ನು ಕರೆಯುತ್ತಾರೆ?
* ಕಲ್ಲಿದ್ದಲು.
14) ಭಾರತದಲ್ಲಿ ಅತೀ ಹೆಚ್ಚು ಆಮದಾಗುತ್ತಿರುವ ವಸ್ತುಯಾವುದು?
* ಪೆಟ್ರೋಲಿಯಂ ಉತ್ಪನ್ನಗಳು.
15) ಕೇಂದ್ರ ಸರ್ಕಾರದ ಅತೀ ಹೆಚ್ಚಿನ ವೆಚ್ಚದ ಬಾಬುಯಾವುದು?
* ಬಡ್ಡಿ ಪಾವತಿಗಳು.
16) ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯನ್ನು ಯಾವಾಗರಚಿಸಲಾಯಿತು?
* ಆಗಸ್ಟ್ 6, 1952 ರಲ್ಲಿ.
17) ಕರ್ನಾಟಕದಲ್ಲಿ ಆರ್ಥಿಕ ಯೋಜನೆಗಳನ್ನು ನಿರೂಪಿಸುವಸಂಘಟನೆ ಯಾವುದು?
* ರಾಜ್ಯ ಯೋಜನಾ ಮಂಡಳಿ.
18) ದೇಶದ ಪ್ರಧಾನ ಟಂಕಸಾಲೆ ಯಾವುದು?
* ನಾಸಿಕ್ (ಗುಜರಾತ್).
19) ನೀತಿ ಆಯೋಗದ ಅಧ್ಯಕ್ಷರು ಯಾರು?
* ಪ್ರಧಾನ ಮಂತ್ರಿ ನರೇಂದ್ರ ಮೋದಿ
20) ಪ್ರಸ್ತುತ ನೀತಿ ಆಯೋಗದ ಉಪಾಧ್ಯಕ್ಷರುಯಾರು?
* ಅರವಿಂದ ಪನಗಾರಿಯಾ.
21) ರಾಷ್ಟ್ರೀಯ ಯೋಜನಾ ಆಯೋಗವನ್ನುಯಾವಾಗ ಸ್ಥಾಪಿಸಲಾಯಿತು?
* ಮಾರ್ಚ್ 15, 1950 ರಲ್ಲಿ.
22) ಖಾರಿಪ್ ಬೆಳೆಯ ಕಾಲ ತಿಳಿಸಿ?
* ಜೂನ್ - ಸೆಪ್ಟೆಂಬರ್.
23) ರಬಿ ಬೆಳೆಯ ಕಾಲ ತಿಳಿಸಿ?
* ಅಕ್ಟೋಬರ್ - ಎಪ್ರಿಲ್.
24) ಒಂದು ರೂಪಾಯಿಯ ನೋಟನ್ನು ಮುದ್ರಿಸುವವರುಯಾರು?
* ಕೇಂದ್ರ ಹಣಕಾಸು ಸಚಿವಾಲಯ.
25) ಪ್ರಸ್ತುತ ಕೇಂದ್ರದ ವಿತ್ತ ಸಚಿವ ಯಾರು?
* ಅರುಣ್ ಜಟ್ಲಿ.
26) ಕೇಂದ್ರದ ಆದಾಯದಲ್ಲಿ ಹೆಚ್ಚು ಪಾಲನ್ನು ಪಡೆಯುವರಾಜ್ಯ ಯಾವುದು?
* ಉತ್ತರಪ್ರದೇಶ.(ಶೇ.19.4).
27) ಮೊದಲ ಹಣಕಾಸು ಆಯೋಗದ ಅಧ್ಯಕ್ಷರು ಯಾರು?
* ಕೆ.ಸಿ.ನಿಯೋಗಿ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ