ಸೋಮವಾರ, ಫೆಬ್ರವರಿ 15, 2016

ಇತಿಹಾಸ'ದ ಕಿರು ಪರಿಚಯ

ಇತಿಹಾಸ'ದ ಕಿರು ಪರಿಚಯ

*.ಇತಿಹಾಸ(ಹಿಸ್ಟೋರಿ) ಪದವು ಗ್ರೀಕ್'ನ"ಹಿಸ್ಟೋರಿಯ" ಎಂಬ ಪದದಿಂದ ಬಂದಿದೆ.

*."ಹಿಸ್ಟೋರಿಯ" ಪದದ ಅರ್ಥ "ತಪಾಸಣೆ ಇಂದ ಪಡೆದಜ್ಞಾನ".

*.ಇತಿಹಾಸ ಪದದ ಅರ್ಥ ಇತಿ ಅಂದರೆ ಹೀಗೆ, ಹ ಅಂದರೆಖಚಿತ, ಆಸ್ ಅಂದರೆ ನಡೆಯಿತು(ಇತಿ+ಹ+ಆಸ್ = ಇತಿಹಾಸ).

*.ಇತಿಹಾಸದ ಪಿತಾಮಹ ಹೆರೋಡೊಟಸ್.

*.ಹೆರೋಡೊಟಸ್ ಬರೆದ ಗ್ರಂಥ ಪೆರ್ಸಿಯನ್ಯುದ್ಧಗಳು.

ಇತಿಹಾಸ - ಸಿಂದು ನಾಗರೀಕತೆ

*.ಸಿಂಧು ನಾಗರೀಕತೆ ಸಂಬಂಧಿಸಿದಂತೆ ಮೊದಲು ಪತ್ತೆಯಾಗಿದ್ದು ಹರಪ್ಪ.

*.ಹರಪ್ಪ ನಗರವನ್ನು ಪತ್ತೆಹಚ್ಚಿದವರು ದಯಾರಾಮ್ ಸಾಹನಿ - ೧೯೨೦ ರಲ್ಲಿ.

*.ಮೊಹೆಂಜದರೋವನ್ನು ಪತ್ತೆಹಚ್ಚಿದವರು ಅರ್.ಡಿ. ಬ್ಯಾನರ್ಜಿ - ೧೯೨೨ ರಲ್ಲಿ

*.ಹರಪ್ಪ ಸ್ವ0ಸ್ಕ್ರತಿ ಸಂಭಂದಿಸಿದ ಸಿಕ್ಕಿರೋವ ಒಟ್ಟು ನೆಲೆಗಳು ೧೫೦೦

*.ಮೊಹೆಂಜದರೋ ಇರುವುದು ಸಿಂಧ್ ಪ್ರಾಂತದಲ್ಲಿ.

*.ಹರಪ್ಪ ಇರುವುದ ಪಂಜಾಬ್ ನ ರಾವಿ ನದಿ ದಡದಲ್ಲಿ

*.ಇತ್ತೀಚಿಗೆ ಪತ್ತೆಯಾಗಿರುವ ಹರಪ್ಪ ನೆಲೆ - ದೊಲ್ವೀರ್

*.ದೊಲ್ವೀರ್ ಇರುವುದು ಗುಜರಾತ್ ನ ಕಚ್ ನಲ್ಲಿ

*.ಸಿಂಡಿ ಭಾಸೆಯಲ್ಲಿ ಮೋಹೆಂಜೋದಾರೋ ಎಂದರೆ ಸತ್ತವರ ದಿಬ್ಬ.

*.ಹರಪ್ಪ ನಾಗರಿಕತೆಯು ವಾಪಿಸಿದ್ದಿದ್ದು ಉತ್ತರ ಭಾರತದ ಬಯಲು ಸೀಮೆ ಮತ್ತು ಮಹಾರಾಷ್ಟ್ರದ ಕೆಲ ಪ್ರದೇಶದಲ್ಲಿ.

*.ಹರಪ್ಪ ವಾಪಿಸಿದ್ದ ನದಿ ಭಾಗಗಳು - ಇಂಗಿ ಹೋಗಿರುವ ಸರಸ್ವತಿ  ಮತ್ತು ಘಗ್ರ, ಹಕ್ರ ನದಿ ಬಯಲು.

*.ಹರಪ್ಪ ಜನರು ಒಳ ಚರಂಡಿಗಾಗಿ ಬಳಸೀದ ತಂತ್ರ - ಬಸಿಗುಂದ್ದಿ ಮತ್ತು ತೆರಪುಗಳು.

*.ಹರಪ್ಪ ಜನರು ಮನೆ ನಿರ್ಮಾಣಕ್ಕಾಗಿ ಬಳಸುತ್ತಿದಿದ್ದು -  ಸುತ್ತ ಇಟ್ಟಿಗೆ

*.ಸ್ನಾನದ ಕೊಳ ಇರುವುದು - ಮೋಹೆಂಜೋದಾರೋದಲ್ಲಿ

*.ಮೋಹನ್ಜದರೋ ಸ್ನಾನದ ಕೊಳದ ಅಳತೆ - ೧೨ ಮಿ ಉದ್ದ, ೭ ಮಿ. ಅಗಲ, ೨.೫ ಮಿ ಆಳ.

*.ಕ್ರೀಡಾಂಗಣ ಇರುವ ಸಿಂದು ನಾಗರಿಕತೆಯ ನಗರ - ದೊಲ್ವೀರ್

*.ಹರಪ್ಪ ಲಿಪಿಯ ಫಲಕ ದೊರಿತಿರುವ ನಗರ - ದೊಲ್ವೀರ್

*.ಸಿಂಧು ನಾಗರೀಕತೆ ಸೇರಿರುವುದು ಕಂಚಿನಯುಗಕ್ಕೆ.

*.ಸಿಂದು ನಾಗರೀಕತೆಗೆ ಸಂಪರ್ಕ ಹೊಂದಿರುವ ಇತರ ನಾಗರಿಕತೆಗಳು - ಎಜಿಪ್ತ್ ಮತ್ತು ಮೆಸಪತೊಮಿಯ

*.ಪುರಾತನ ಕಾಲದಲ್ಲಿ ಮೊತ್ತಮೊದಲಿಗೆ ಹತ್ತಿ ಬಟ್ಟೆಯನ್ನು ಬಳಸಿದವರು - ಹರಪ್ಪ ಜನರು.

*.ಸಿಂದು ನಾಗರಿಕತೆ ಜನರ ಮುಕ್ಯ ಕಸಬು - ಕ್ರಷಿ ಮತ್ತು ವಾಪರ

*.ಸಿಂದು ಜನತೆಯ ಆಟಿಂತ ಪ್ರಿಯವಂತ ಪ್ರಾಣಿ - ಡುಬ್ಬದ ಗುಳಿ.

*.ಸಿಂದು ಜನರ ಪ್ರಮುಖ ಸಾಕು ಪ್ರಾಣಿಗಳು - ದನ,ಎಮ್ಮೆ,ಆಡು,ಕುರಿ,ಕತ್ತೆ,ಬೆಕ್ಕು,ನಾಯಿ,ನವಿಲು.

*.ನ್ರತೈ ಭಂಗಿಯ ಕಂಚಿನ ನಗ್ನಶ್ರೀ ವಿಗ್ರಹ ದೊರೆತಿರುವ ಸ್ತಳ - ಮೋಹನ್ಜದರೋ.

*.ಸಿಂದು ಜನರು ಧರಿಸುತ್ತಿದ್ದ ಆಭರಣಗಳು- ಕಿವಿ ಉಂಗುರ , ಕಂತಿಹಾರ, ಕೈಬಳೆ, ನಲಿಪತ್ತಿ, ತೋಳ ಬಂಡಿ.

*.ಸಿಂದು ಜನರು ಆಭರಣ ತಯಾರಿಕೆಗೆ ಬಳಸುತಿದ್ದ ಲೋಹಗಳು - ಚಿನ್ನ, ಬೆಳ್ಳಿ, ತಾಮ್ರ, ಕಂಚು.

*.ಸಿಂದು ಜನತೆಗೆ ತೆಲಿದಿದ್ದ ಪ್ರಮುಖ ಆಟಗಳು - ಪಗಡೆ, ಚದುರಂಗ.

*.ಗದ್ದಹರಿ ಪುರುಷನ ಪ್ರತಿಮೆ ದೊರೆತಿರುವ ಸಿಂದು ನಗರ - ಮೋಹನ್ಜದರೋ.

*.ಹರಪ್ಪ ಮುದ್ರೆಗಳಲ್ಲಿ ಕಂಡುಬರುವ ಪ್ರಾಣಿಗಳಚಿತ್ರಗಳು - ಬ್ರಹ್ಮಿನಂಡಿ, ಏಕಶರಗಿ.

*.ಮಣಿಗಳ ತಯಾರಿಕಾ ಕರ್ಯಗರಗಳು ಕಂಡುಬರುವ ಸ್ತಳಗಳು - ಚನೋಹ್ದರೋ, ಲೋಥಾಲ್.

*.ಸಿಂದು ನಾಗರೀಕತೆ ಕಾಲದಲ್ಲಿ ವಾಪರವು ನಡಯೂತಿದ್ದ ವಿಧಾನ - ವಸ್ತು ವಿನಿಮಯ.

*.ಸಿಂದು ಜನರು ಸಾಗಾಟ ಮತ್ತು ಸಾರಿಗೆಗೆ ಬಳಸುತಿದ್ದ ಸಾಧನಗಳು - ಬಂಡಿ ಮತ್ತು ಧೋನಿ - ಸಾಗರಾಯಣ.

*.ಸಿಂದು ಜನರ ಪ್ರಮುಖ ದೇವತೆ - ಮತ್ರದೇವತೆ.

*.ಸಿಂದು ಜನರು ಆರಾಧಿಸುತ್ತಿದ್ದ ದೇವರು - ಪಶುಪತಿ ಶಿವ.

*.ಸಿಂದು ಜನರ ಅತ್ಯಂತ ಪ್ರಿಯವಾದ ಕ್ರೀಡೆ - ಸಾರ್ವಜನಿಕ ಇಜುಕೊಲ.

*.ಸಿಂದು ನಾಗರಿಕತೆ ನಾಶಕ್ಕೆ ಪ್ರಮುಖ ಕಾರಣ - ನದಿಯ ಪ್ರವಾಹ

ಇತಿಹಾಸ - ಭಾರತದ ಶಿಲಾಯುಗ

*.ಶಿಲಾಯುಗ ಸಂಸ್ಕೃತಿ ಕಾಲ ಕಿ.ಪೂ. ೭೦೦೦೦ ದಿಂದಕಿ.ಪೂ. ೫೦೦೦.

*.೫೦೦,೦೦೦ ವರ್ಷಗಳಿಗಿಂತ ಹಳೆಯಹೋಮೊ ಎರೆಕ್ಟಸ್ಜಾತಿಯ ಪೂರ್ವ ಮಾನವರ ಪಳೆಯುಳಿಕೆಗಳು ನರ್ಮದ ನದಿ ಕಣಿವೆ, ಗುಜರಾತ್'ನ ಖಂಬತ್ ಕೊಲ್ಲಿಯಲ್ಲಿ ಸಿಕ್ಕಿವೆ.

*.ಮಧ್ಯ ಪ್ರದೇಶ್'ನ ಭಿಮ್ಬೆಟ್ ದಲ್ಲಿ ಶಿಲಾಯು ಗಮಾನವರ ವಸತಿಗಳು ಮತ್ತು ಚಿತ್ರಕಲೆಗಳ ಕುರುಹುಗಳಿವೆ.

*.ಪಾಕಿಸ್ತಾನ್'ದ ಬಲೂಚಿಸ್ತನ್ ದಲ್ಲಿ ಶಿಲಾಯುಗ ಕಾಲದ  ಕಲ್ಲುಮಣ್ಣುಗಳಿಂದ ನಿರ್ಮಿತ ವಸತಿಗಳು ದೊರಕಿವೆ. ಇದಕ್ಕೆ ಮೆಹರ್ಘರ್ ಸಂಸ್ಕೃತಿ ಎಂದು ಹೆಸರಿಡಲಾಗಿದೆ. ದಕ್ಷಿಣ ಏಷ್ಯಾದಲ್ಲಿ ಅತ್ಯಂತ ಹಳೆಯ ಕೃಷಿಯ ಕುರುಹುಗಳು ಇಲ್ಲಿ ದೊರೆತಿವೆ.

*.ಶಿಲಾಯುಗ'ದ ಮಾನವರು ಮರದ ಪುತಾರೆ ಒಳಗೆ ಮತ್ತು ಗುಹೆಗಳಲ್ಲಿ ವಾಸಿಸುತ್ತಿದರು.

*.ಚೂಪಾದ ಶಿಲೆಗಳನ್ನೂ ಬಳಸಿಕೊಂಡು ಬೇಟೆಯಾಡಿ ಜಿವಿಸುತಿದ್ದರು.

*.ಶಿಲಾಯುಗ ಕುರಿತು ಲಿಖಿತ ಆಧಾರಗಳಿಲ್ಲ ಇದನ್ನು ಪ್ರಾಗತಿಹಾಸಕಾಲ ಎನ್ನುವರು.

*.ಬರಹವು ಬಳಕೆಗೆ ಬಂದಿದು ಸು. ೫೦೦೦ ವರ್ಷಗಳ ಹಿಂದೆ.

*.ಶಿಲಾಯುಗ ದ ವಿಧಗಳು ೩ ಹಳೆಶಿಳಯುಗ, ಸುಕ್ಚಮ ಶಿಲಾಯುಗ, ಹೊಸ ಶಿಲಾಯುಗ.

*.ಮಾನವನ ಬೌಧಿಕ ಹೆಸರು ಹೊಮೊಸೆಫಿಎನ್ಸ.

*.ಬೌಧಿಕ ಮಾನವನು ಭೂಮಿಯ ಮೇಲೆ ಕನಿಸಿಕೊಂಡಿದು ಸು. ೪೦೦೦೦ ವರ್ಷಗಳ ಹಿಂದೆ.

*.ಕರ್ನಾಟಕದಲ್ಲಿ ಹಳೆ ಶಿಲಾಯುಗದ ನೆಲೆಗಳು ಹುನುಸಾಗಿ, ಅಗನವಡಿ, ಕಿಬ್ಬಂಹಳ್ಳಿ, ನಿತ್ತುರ್, ಜಲನಹಳ್ಳಿ, ಸಂಗನಕಲ್ಲು.

*.ಭಾರತದಲ್ಲಿ ನವಶಿಳಯುಗದ ಕಾಲ ಸು. ೩೦೦೦ ದಿಂದ ೧೦೦೦*.ಭಾರತದಲ್ಲಿ ನವಶಿಳಯುಗದ ನೆಲೆಗಳು ಬಲುಚಿಸ್ತಾನ್, ಕಾಶ್ಮೀರ್, ಅಸಮ.

*.ಕರ್ನಾಟಕ ಬಿಟ್ಟರೆ ರಾಗಿ ಬೆಳೆಯುವ ಮತ್ತೊಂದು ದೇಶ ಆಫ್ರಿಕಾ.

*.ನವ ಶಿಲಾಯುಗ ಮಾನವರ ಮೊದಲ ಸಾಕು ಪ್ರಾಣಿ ನಾಯಿ.

*.ಹೊಸಶಿಳಯುಗದಲ್ಲಿ ಮೊದಲ ಬಾರಿಗೆ ಶವಸಂಸ್ಕಾರರುಡಿಗೆ ಬಂತು.

*.ಕರ್ನಾಟಕದಲ್ಲಿ ಹೊಸಾ ಶಿಲಾಯುಗದ ಕೇಂದ್ರಗಳು. - ಹಳ್ಳೂರು,ತೆಕ್ಕಲಕೋಟೆ,ಸಂಗನಕಲ್ಲು, ಟಿ.ನರಸಿಪುರ, ಮತ್ತು ಕಡೆಕಲ್ ಇತ್ಯಾದಿ.

*.ಹೊಸಶಿಳಯುಗದ ಜನರ ಪ್ರಾರಂಭದ ಆಹಾರ ಧಾನ್ಯಗಳು. - ಗೋಧಿ, ಬಾರ್ಲಿ, ಅಕ್ಕಿ.

*.ಮಡಿಕೆ-ಕುಡಿಕೆ ತಯಾರಿಸುವ ಚಕ್ರ. - ತಿಗರಿ/ಕುಂಬಾರನ ಚಕ್ರ.

*.ಲೋಹಯುಗವೆಂದರೆ. - ನವಶಿಲಾಯುಗದ ಮುಂದುವರಿದ ಭಾಗ.

*.ಲೋಹಯುಗ ಪ್ರಾರಂಭವಾದದ್ದು. - ಸು.೪೦೦೦ ವರ್ಷಗಳಿಂದೆ.

*.ಲೋಹಯುಗದ ಮಾನವ ಬಳಸಿದ ಮೊದಲ ಲೋಹ. - ತಾಮ್ರ.

*.ತಾಮ್ರ ಮತ್ತು ತವರಗಳ ಮಿಶ್ರಲೋಹ. - ಕಂಚು.

*.ಹರಪ್ಪ ಸಂಸ್ಕೃತಿ/ಸಿಂಧಾನಾರರಿಕತೆಯು ಸಿರಿರುವುದು. - ಲೋಹಯುಗಕ್ಕೆ.

*.ಲೋಹಯುಗದ ಪ್ರಮುಖ ಸ್ಥಳಗಳು. - ಮಹಾರಾಷ್ಟ್ರದಜಾರ್ವೆ, ಕರ್ನಾಟಕ-ಬ್ರಹ್ಮಗಿರಿ,ಹಳ್ಳರು, ಬನಹಳ್ಳಿ,ತೆರ್ದಾಳ.

*.ಕಬ್ಬಿಣದ ಯುಗ ಪ್ರಾರಂಭವಾದ ಕಾಲ. - ಕ್ರಿ.ಪೂ.೧೦೦೦.

*.ಮೆಗಲಿತಿಕ್ ಪದದ ಅರ್ಥ. - ಬೃಹತ್ ಶಿಲೆ/ಕಲ್ಲು.

*.ಕ್ರಿ.ಪೂ.೩೦೦೦ ಕಾಲದ ಕಬ್ಬಿಣದ ಕುಲುಮೆ ಸಿಕ್ಕಿರುವ ಕೋಲಾರದ ಸ್ಥಳ. - ಬನಹಳ್ಳಿ.

ಇತಿಹಾಸ - ವೇದಗಳ ಕಾಲ

*.ವೇದಗಳು ರಚನೆಯಾದ ಕಾಲವೇ - ವೇದಗಳ ಕಾಲ

*.ವೇದ ಎಂಬ ಪದದ ಅರ್ಧ - ಜ್ಞಾನ.

*.ವೇದಗಳ ನಾಗರಿಕತೆಯ ಕ್ರತ್ರಗಳು - ಆರ್ಯರು.

*.ಆರ್ಯ ಪದದ ಅರ್ಥ - ಶ್ರೇಷ್ಟ

*.ಆರ್ಯರು ಭಾರತಕ್ಕೆ ಬಂದಿದು - ಮಧ್ಯ ಎಸಯಾದಿಂದ.

*.ಆರ್ಯರ ಪ್ರಧಾನ ಕಸುಬು - ಕೃಷಿ.

*.ವೇದಗಳನ್ನು ರಚಿಸಲಾಗಿರುವ ಭಾಷೆ - ಸಸ್ಕ್ರಿತ್.

*.ವೇದಗಳ ೪ ವಿಧಗಳು - ಋಗ್ವೇದ, ಯಜುರ್ವೇದ,ಸಾಮವೇದ,ಅಥರ್ವಣ ವೇದ.

*.ದೇವತೆಗಳನ್ನು ಪ್ರಾರ್ಥಿಸಲು ರೂಪಿಸಿರುವ ಮಂತ್ರಗಳ ಸಂಕಲನ ಇರುವುದು ಋಗ್ವೇದದಲ್ಲಿ.

*.ವೈದಿಕ ಸಾಹಿತ್ಯದ ಪ್ರಥಮ ಗ್ರಂಥ -  ಋಗ್ವೇದ

*.ಸಿಂದು ನದಿ ಪ್ರದೇಶಕ್ಕೆ ಪ್ರಚಲಿತ ವಿದದ ಹೆಸರು - ಸಪ್ತಸಿಂದು.

*.ಋಗ್ವೇದ ಕಾಲದಲ್ಲಿ ಜಾರಿಯಲ್ಲಿದ್ದ ತೆರಿಗೆ ಪದ್ಧತಿ - ಬಲಿ.

*.ಭಾರತ ಎಂದು ಹೆಸರು ಬರಲು ಕಾರಣ - ಋಗ್ವೇದ ಕಾಲದ ಭಾರತ ಪಂಗಡ.

*.ಋಗ್ವೇದ ಕಾಲದಲ್ಲಿ ನಡೆದ ಯುದ್ಧ - ದಾಸೆರಾಜ್ಞ್ಯ.

*.ರಾಜನಿಗೆ ಆಡಳಿತದಲ್ಲಿ ಸಹಾಯ ನಿದುತಿದ್ದವರು- ಪೋರೋಹಿತ,ಸೇಣನೆ, ಗ್ರಮಿನಿ.

*.ವೇದಗಳ ಕಾಲದಲ್ಲಿ ಜಾರಿಯಲ್ಲಿದ್ದ ೨ ಆಡಳಿತ ಸಂಸ್ಥೆಗಳು - ಸಬಾ & ಸಮಿತಿ

*.ವೇದಗಳು ಕಾಲದ ಜನರ ಮುಖ್ಯ ಉದ್ಯೋಗ - ಕ್ರಷಿ.

*.ವೇದಗಳ ಕಾಲದ ಚಿನ್ನದ ನಾಣ್ಯ - ನಿಷ್ಠ

*.ರಾಜಸೂಯ ಯಾಗ ಎಂದರೆ - ಯುವರಾಜನ ಪಟ್ಟಾಭಿಷೇಕ.

*.ಭಾಗದುಖ ಎಂದರೆ - ಸಂಗ್ರಹನಧಿಕಾರಿ.

*.ಸಂಗ್ರಹಿತ್ ಎಂದರೆ - ದ್ರವ್ಯಧಿಕಾರಿ.

*.ವೇದಗಳ ಕಾಲದ ಭುಕಂದಾಯ ೧/೬.

*.ಪ್ರಜಾಪತಿ ಎಂದರೆ  - ಶ್ರೀಸ್ತಿಕರ್ತ.

*.ವೇದಗಳ ಕಾಲದ ಸಮಾಜದ ನಾಲ್ಕು ವರ್ಣಗಳು - ಬ್ರಹ್ಮಚರ್ಯ,ಗ್ರಹಸ್ತ,ವಾನಪ್ರಸ್ತ ಸನ್ಯಾಸ.

*.ಉಪನಿಶತ್ತ್ ನ ಅರ್ಥ - ಗುರುವಿನ ಬಳಿ ಕುಲಿತಿಕೋ.

*.ಸತ್ಯ ಮೇವ ಜಯತೆ ವಾಖ್ಯ ಇರುವುದು - ಮುಂಡಕೋಪನಿಶತ್ತು ನಲ್ಲಿ.

*.ವೇದಕಾಲದ ಪಾಣಿನಿ ಬರೆದ ಗ್ರಂಥ - ಅಸ್ತಧ್ಯೆಯಿ.

*.ವೆದಕಾಲದ ಪತಂಜಲಿ ಬರೆದ ಗ್ರಂಥ - ಯೋಗಸುತ್ರ.

*.ವೇದಗಳ ಕಾಲದ ಮಹಾಕಾವ್ಯಗಳು - ರಾಮಾಯಣ & ಮಹಾಭಾರತ.

*.ರಾಮಾಯಣ ರಚಿಸಿದವರು - ವಾಲ್ಮೀಕಿ.

*.ಮಹಾಭಾರತ ರಚಿಸಿದವರು - ವೇದವ್ಯಾಸ

ಇತಿಹಾಸ - ಪ್ರಾಚಿನ ಉತ್ತರಭಾರತ

*.ಪ್ರಾಚಿನ ಉತ್ತರ ಭಾರತದ ಗಣರಾಜ್ಯಗಳು - ಅಂಗ,ವಂಗ,ಮಘದ,ಕಾಶಿ,ಪಾಚಲ,ಗಾಂಧಾರಾ

*.ಗಣರಾಜ್ಯಗಳ ಆಡಳಿತ ನಡೆಸುತಿದ್ದವರು - ಜನರಿಂದ ಆರಿಸಲ್ಪಟ್ಟ ನಾಯರು

*.ಪ್ರಾಚೀನ ಪರ್ಷಿಯದ ಈಗಿನ ಹೆಸರು - ಇರಾನ್

*.ಪರ್ಷಿಯಾದಲ್ಲಿ ಉದಯಿಸಿದ ಜೋರೋಸ್ತಿಯನ್ ಮತದ ಸ್ಥಾಪಕ - ಜರ್ತುಷ್ಟ

*.ಜೋರೋಸ್ತಿಯನ್ ಧರ್ಮದ ಪವಿತ್ರ ಗ್ರಂಧ - ಝಾಂಡಾ ಅವೆಸ್ತೆ

*.ಪರ್ಷಿಯನ್ ಜನರಲ್ಲಿ ಏಕ್ಯತೆ ಮುಡಿಸಿದ ಮತ - ಜೋರೋಸ್ತಿಯನ್

*.ಪರ್ಷಿಯನ್ದಿಂದ ಭಾರತ್ತಕ್ಕೆ ವಲಸೆ ಬಂದವರು - ಪಾರ್ಷಿಗಳು

*.ಕಿ.ಪೂ. ೬ನೇ ಶತಮಾನದಲ್ಲಿ ಪರ್ಷಿಯಾದಲ್ಲಿ ಪ್ರಬಲ ರಾಜ್ಯ ಕಟ್ಟಿದವನು - ಸೈರಸ್ ೧ ಅಖಿಮೊನಿಯ ರಾಜ ಮನೆತನ

*.ಭಾರತದ ಸಿಂದು ನದಿವರೆಗೆ ರಾಜ್ಯ ವಿಸ್ತರಿಸಿದ ಅಕ್ಹಿಮೊನಿಯದ ದೊರೆ - ೧ನೇ ಡೆರಯಾಸ್

*.೨ನೇ ಸೈರಸಗೆ ಭಾರತದ ದೊರೆ ಕಪ್ಪ ಕಳುಹಿಸುತಿದ್ದ ಎಂದು ಹೇಳಿರುವ ಇತಿಹಾಸಕಾರ - ಜೋನೆಫನ್

*.ಅಲೆಗ್ಜ್ಯಾನ್ದೆರ್ ಪರ್ಶಿಯವನ್ನು ಗೆದ್ದಿದ್ದು - ಕಿ.ಪೂ.೩೨೬

*.ಭಾರತದ ತತ್ವಗ್ಯನದಿಂದ ಪ್ರಭಾವಿತನಗಿದ್ದು -ಸಾಕ್ರಟಿಸ್

*.ಅಲೆಗ್ಜ್ಯಾನ್ದೆರ್ ಭಾರತವನ್ನು ಪ್ರವೇಶಿಸಿದ್ದು - ಖೈಬೆರ್ ಕಣಿವೆಯ ಮೂಲಕ

*.ಅಲೆಗ್ಜ್ಯಾನ್ದೆರ್ನನ್ನು ಭಾರತಕ್ಕೆ ಆಹ್ವಾನಿಸಿದ್ದ ದೊರೆ - ಅಂಬಿ

*.ಅಂಬಿ ಆಳ್ವಿಕೆ ನಡೆಸುತಿದ್ದ ಪ್ರಾಂತ - ತಕ್ಕ್ಷಶಿಲೆ

*.ಅಂಬಿಯ ಪರಮ ಶತ್ರು - ಪೋರಸ್*.ಜಿಲಂ & ರಾವಿ ನದಿ ತಿರದ ಪ್ರಾದೆಶದಲ್ಲಿ ಆಳ್ವಿಕೆ ನಡೆಸುತ್ತಿದ್ದ ದೊರೆ - ಪೋರಸ್

*.ಅಲೆಗಾಸ್ಯನ್ದೆರ್ ಸೈನ್ಯಕ್ಕೆ ಅನಿರಿಕ್ಚಿತ ತಡೆಯೊಡ್ಡಿದ ರಾಜ್ಯ ಅಸ್ವಕ ರಾಜ್ಯ

*.ಅಲೆಗಾಸ್ಯಾನ್ದೆರ್ ಜೊತೆ ಹೋರಾಡಿದ ಭಾರತದ ದೊರೆ - ಪೋರಸ್

*.ಅಲೆಗಾಸ್ಯ್ದೆರ್ ಭಾರತದಲ್ಲಿ ಗೆದ್ದ ಪ್ರಾತಗಳಿಗೆ ಮೆಳಧಿಕರಿಯಾಗಿ ನೇಮಕರಾದವರು -ಸೇಲುಕಾಸ್

*.ಅಲೆಗಾಸ್ಯ್ದೆರ್ ದಾಳಿಯ ಪ್ರಮುಖ ಪರಿಣಾಮ - ಭಾರತದಲ್ಲಿ ವಿಶಾಲ ರಾಜ್ಯಗಳು ಉದಾಯಿಸಿದವು

*.ಗ್ರೀಕರ ಪ್ರಾಭಾವದಿಂದ ಭಾರತದಲ್ಲಿ ಬೆಳೆದ ಶಿಲ್ಪಿ ಪದ್ದತಿ - ಗಾಂಧಾರ ಶಿಲ್ಪ

*.ಅಲೆಕ್ಷನ್ದೆರ್ ಮರಣ ಹೊಂಡಿದು - ಪರ್ಷಿಯದ ಸುಸದಲ್ಲಿ(ಬ್ಯಾಬಿಲೋನಿಯ) ಕಿ.ಪೋ.೩೨೪ ರಲ್ಲಿ

ಇತಿಹಾಸ - ಜೈನ ಮತ್ತು ಬೌಧ ಧರ್ಮ

*.ಭಾರತದಲ್ಲಿ ಹೊಸ ಮತಗಳ ಉದಯ ಪ್ರಾರಂಭವಾಗಿದ್ದು - ೬ ನೇ ಶತಮಾನದಲ್ಲಿ

*.ಹೊಸ ಮತಗಳ ಉದಯಕ್ಕೆ ಕಾರಣ - ವೈದಿಕ ಧರ್ಮದ ಜಟಿಲತೆ

*.೬ ನೇ ಶತಮಾನದಲ್ಲಿ ಅಸ್ತಿತ್ವಕ್ಕೆ ಬಂದ ಮತಗಳು - ಜೈನ & ಬೌಧ್ಹ

*.ಜೈನ ಧರ್ಮದಲ್ಲಿ ತ್ರಿರ್ಧನ್ಕರ ಎಂದರೆ - ಸಂಸಾರವೆಂಬ ಸಾಗರವನ್ನು ದಾಟಲು ದಾರಿ ತೋರಿಸುವವನು

*.ಜೈನ ಧರ್ಮದ ಮೊದಲ ತೀರ್ಥಂಕರ  - ವ್ರಶಭಾನಾಥ

*.ಜೈನ ಧರ್ಮದ ೨೩ ನೇ ತೀರ್ಥಂಕರ - ಪಾಶ್ವನಾಥ

*.ಜೈನ ಧರ್ಮದ ೨೪ ನೇ ತೀರ್ಥಂಕರ - ವರ್ಧಮಾನ ಮಹಾವೀರ

*.ಜೈನ ಧರ್ಮ ಎಂದು ಹೆಸರು ಬರಲು ಕಾರಣ - ಜಿನ್ ಎಂದು ಪ್ರಸಿದ್ಧಿಯಾಗಿದ್ದ ವರ್ಧಮಾನ

*.ಜಿನ್ ಎಂಬುದರ ಅರ್ಥ - ಇಂದ್ರಿಯಗಳನ್ನು ಜಯಿಸಿದವನು

*.ವರ್ಧಮಾನ ಮಾಹವೀರನು ಜನಿಸಿದ್ದು - ಬಿಹಾರ್ ನ ವೈಶಲಿನಗರದ ಕುಂದಲಿವನದಲ್ಲಿ

*.ವರ್ಧಮಾನ ಮಾಹವೀರಣ ತಂದೆ & ತಾಯಿ - ಸಿದ್ದಾರ್ಥ & ತ್ರಿಶಳದೇವಿ

*.ವರ್ಧಮಾನ ಮಹಾವೀರನು ಜನಿಸಿದ್ದ ವರ್ಷ - ಕಿ.ಪೂ. ೫೯೯

*.ವರ್ಧಮಾನ ಮಹಾವೀರನ ಧರ್ಮಪತ್ನಿ - ಯಶೋಧ

*.ಮಹಾವೀರನು ಸಂಸಾರವನ್ನು ತೈಜಿಸಿದಾಗ ಅವನ ವಯಸ್ಸು - ೩೦ ವರ್ಷ

*.ಮಹಾವೀರನು ತಪಸ್ಸು ಮಾಡಿದ್ದು - ರಿಜುಕುಲ ನದಿ ದಂಡೆಯ ಜ್ರಮ್ಭಾಕ್ಕ ಗ್ರಾಮ

*.ಸರ್ವಸಂಗ ಪರಿತ್ಯಗದಲ್ಲಿ ಬಟ್ಟೆಗಳನ್ನು ಧರಿಸುವುದು ತಪ್ಪು ಎಂದು ಭಾವಿಸಿದ ಪರಿಣಾಮ - ದಿಗಂಬರ

*.ಮಹಾವೀರನ ಪ್ರಥಮ ಶಿಸ್ಸ್ಯ - ಇಂದ್ರಭುತಿ ಬ್ರಾಹ್ಮಣ

*.ಜೈನ ಧರ್ಮದ ಪವಿತ್ರ ಗ್ರಂಥಗಳು - ದೌದಶ ೧೨ ಅಂಗಗಳು

*.ದೌದಶ ರಚಿಸಲಾಗಿರುವ ಭಾಷೆ - ಪ್ರಕೃತ

*.ಜೈನ ಧರ್ಮದ ಪ್ರಮುಖ ಧೆಯ - ಅಹಿನ್ಸೋಪರಮೊಧರ್ಮ

*.ಮಹಾವೀರನ ಶಿಸ್ಯನದ ಮಗಧದ ರಾಜ - ಬಿಮ್ಬಸರ/ಶ್ರೆನಿಕ

*.ಬಿಮ್ಬಸರನು ಸೇರಿರುವ ರಾಜವೌಶ - ಹರ್ಯಂಕ

*.ಮಹಾವೀರನ ಶಿಸ್ಯನದ ಬಿಮ್ಬಸರಣ ಮಗ - ಅಜಾತ ಶತ್ರು

*.ಮಹಾವೀರನು ನಿರ್ವಾಣ ಹೊಂದಿದ ಸ್ತಳ - ಬಿಹಾರದ ಪಾವಪುರಿ ಕಿ.ಪೂ. ೫೨೭ ರಲ್ಲಿ

*.ಜೈನರಲ್ಲಿರುವ ವಿಶೇಷ ವ್ರತ - ಸಲ್ಲೇಖನ ವ್ರತ

*.ಸಲ್ಲೇಖನ ವ್ರತ ಎಂದರೆ - ಒಪವಸದಿಂದ ದೇಹ ತೈಜಿಸೋವುದು

*.ಜೈನ ಧರ್ಮದ ಎರಡು ಪಂಗಡಗಳು - ದಿಗಂಬರ & ಶ್ವತಂಬರ

*.ವಸ್ತ್ರ ಧರಿಸುವ ಜೈನ ಸಂನ್ಯಾಸಿಗಳು -ದಿಗಂಬರರು

*.ವಸ್ತ್ರ ಧರಿಸುವ ಜೈನ ಸಂನ್ಯಾಸಿಗಳು- ಶ್ವತ೦ಬರರು

*.ಜೈನರು ಪೂಜಿಸುವುದ - ತೀರ್ಥಂಕರರ ಮೂರ್ತಿಗಳು, ಭಾರತ, ಬಾಹುಬಲಿ & ಯಕ್ಚ - ಯಕ್ಚಿಗಳು

*.ಪ್ರಸಿದ್ದಿ ಪಡೆದಿದ್ದ ಯಕ್ಷಿದೇವತೆ - ಪದ್ಮಾವತಿ

*.ಭರತ & ಬಾಹುಬಲಿ - ೧ನೆ ತೀರ್ಥಂಕರ ವ್ರಶಭಾನಥನ ಮಕ್ಕಳು

*.ಕಿ.ಪೂ.೪ನೇ ಶತಮಾನದಲ್ಲಿ ಜೈನರು ದಕ್ಷಿಣ ಭಾರತಕ್ಕೆ ಬರಲು ಕಾರಣ - ಬಿಹಾರದಲ್ಲಿ ಕ್ಚಾಮ

*.ಕರ್ನಾಟಕದಲ್ಲಿ ಜೈನರ ಪ್ರಾಚಿನ ಕೇಂದ್ರಗಳು - ಕೊಪ್ಪಲ್ , ಕಂಬಂದಹಳ್ಳಿ & ಶ್ರಾವಣ ಬೆಳಗೊಳ

*.ಕರ್ನಾಟಕದಲ್ಲಿ ಜೈನರ ಕಾಶಿ - ಶ್ರಾವಣಬೆಳಗೊಳ

*.ಶ್ರಾವಣ ಬೆಳಗೊಳದಲ್ಲಿರುವ ಏಕಸಿಲ ಮೂರ್ತಿ - ಗೊಮ್ಮಟೇಶ್ವರ

*.ಗೊಮ್ಮಟೇಶ್ವರ  ಮೂರ್ತಿ ಕಟ್ಟಿಸಿದ ವೈಕ್ತಿ - ಚಾವುಂಡರಾಯ

*.ಶ್ರಾವಣ ಬೆಳಗೊಳದಲ್ಲಿ ನೆಲೆಸಿದ್ದ ಜೈನ ಗುರು - ಭದ್ರಬಾಹು

*.ಬಸದಿಗಳು ಜೈನರ ಪವಿತ್ರ ಸ್ತಳಗಳು

*.ಕನ್ನಡ ದ ಕವಿಗಳಾದ ರನ್ನ ಪಂಪ ರತ್ನಾಕರವರ್ಣಿ- ಜೈನ ಧರ್ಮದವರು

*.ಜೈನರು ಅಧಿಕ ಸಂಖೆಯಲ್ಲಿರುವ ಭಾರತದ ರಾಜ್ಯಗಳು - ಗುಜರಾಜ್ & ರಾಜಸ್ತಾನ್

*.ಜೈನರ ಸುಂದರ ದೇವಳಗಳು ಇರುವುದ - ರಾಜಸ್ತಾನದ ಮೌಂಟ್ ಅಬು & ಬಿಹಾರ್ ನ ಪಾವಪುರಿ

*.ಬೌಧ ಧರ್ಮದ ಸ್ತಾಪಕ - ಗೌತಮ್ ಬುದ್ಧ

*.ಏಷಿಯಾದ ಬೆಳಕು ಎಂದು ಕರೆಯುವುದು - ಗೌತಮ್ ಬುದ್ಧನನ್ನು

*.ಗೌತಮ್ ಬುದ್ಧ ಜನಿಸಿದ್ದು - ನೇಪಾಲದ ಲುಂಬಿನಿ ವನದಲ್ಲಿ ಕಿ. ಪು. ೫೬೭

*.ಗೌತಮ್ ಬುದ್ಧನ ಬಾಲ್ಯದ ಹೆಸರು - ಸಿದ್ದಾರ್ಥ

*.ಸಿದ್ದರ್ಥನ ತಂದೆ & ತಾಯಿ - ಶುದ್ಧೋದನ & ಮಾಯಾದೇವಿ

*.ಶುದ್ಧೋದನ ಕಪಿಳವಸ್ತುವಿನ ರಾಜ

*.ಸಿದ್ದಾರ್ಥನ ಮಲತಾಯಿ - ಪ್ರಜಾಪತಿ ಗೌತಮಿ

*.ಸಿದ್ದಾರ್ಥನ ಸತಿಯ ಹೆಸರು - ಯಶೋದರೆ

*.ಸಿದ್ದಾರ್ಥ & ಯಶೋಧರೆಯ ಮಗ - ರಾಹುಲ್

*.ಸಿದ್ದಾರ್ಥನು ಮಹಾಪರಿತ್ಯಗಕ್ಕೆ ಕಾರಣ - ಮುದುಕ , ಶವ, ರೋಗಿ ಯನ್ನು ನೋಡಿದ್ದು

*.ಮಹಾಪರಿತ್ಯಾಗ ಎಂದರೆ - ವೈಭವದ ಜೀವನ ತ್ಯಾಜಿಸುವುದು

*.ಸಿದ್ದಾರ್ಥನಿಗೆ ಗ್ಯನೋದಯವಾದ ಸ್ತಳ - ಗಾಯದ ಅಸ್ವಸ್ತಮರದ ಕೆಳಗೆ

*.ಅಸ್ವಸ್ತ ಮರವನ್ನು ನಂತರ ಕರೆದಿರುವುದು - ಬ್ಹೊದಿವ್ರಕ್ಷ್ಯ

*.ಗ್ಯನೋದಯದ ನಂತರ ಸಿದ್ದಾರ್ಥನಿಗೆ ಕರೆದಿರುವುದು - ಬುದ್ಧ

*.ಬುದ್ಧ ಎಂಬುದರ ಅರ್ಥ - ಜ್ಞಾನಿ

*.ಬುದ್ಧನು ತನ್ನ ಮೊದಲ ಭೋಧನೆ ನೀಡಿದ ಸ್ತಳ - ಸಾರನಾಥ

*.ಭುದ್ಧನ ಪ್ರಕಾರ ಪಾನವನ ದುಕ್ಖಕ್ಕೆ ಕಾರಣ - ಆಸೆ

*.ಮಾನವನ ಸನ್ಮಾರ್ಗಕ್ಕೆ ಭುದ್ಧ ಸೂಚಿಸಿದ ಮಾರ್ಗ - ಸದಸ್ತಗ್ಗ ಮಾರ್ಗ

*.ಭುದ್ಧನಿಗೆ ಬೆಂಬಲ ಸೂಚಿಸಿದ ರಾಜರು - ಬಿಮ್ಬಸರ , ಅಜಾತಶತ್ರು

*.ಭುದ್ಧನು ನಿರ್ವಾಣ ಹೊಂಡಿದು - ಕುಶಿನಗರದಲ್ಲಿ ಕಿ.ಪೂ.೪೮೭

*.ಬೌಧ ಸ್ತುಪಗಳು ಇರುವ ಭಾರತದ ಸ್ತಳಗಳು - ಸಾಂಚಿ & ಸಾರನಾಥ

*.ಭಾರತದಲ್ಲಿ ಬೌಧ ಚೈತ್ಯಗಳು ಇರುವುದು - ಕಾರ್ಲೆ , ಕನ್ನೆಹ್ರಿ & ನಾಸಿಕ್

*.ಬೌಧ ಧರ್ಮದ ಅನುಯಾಯಿ ಯದ ಮೌರ್ಯದ ರಾಜ - ಅಶೋಕ್

*.ಬ್ಹೊವ್ಧ ಧರ್ಮ ಪ್ರಚರಗೊಂಡ ವಿದೇಶಗಳು - ಆಫ್ಘನ್, ಚೀನಾ, ಜಪಾನ್,ಕೊರಿಯಾ, ಮಂಗೋಲಿಯ ಶ್ರೀಲಂಕ, ಥೈಲ್ಯಾಂಡ್, ಇನ್ದೊನೆಸಿಯ, ಕಾಬೋದಿಯ

*.ಬೌಧ ಧರ್ಮಕ್ಕೆ ಪ್ರೋತ್ಸಾಹ ನೀಡಿದ ಅರಸರು - ಕನೋಜ್ ನ ಹರ್ಷವರ್ಧನ, ಕುಶಾನರ ಕಾನಿಸ್ಕ, ಬಂಗಾಳದ ಪಾಲ

*.ಬೌಧ ರು ಪೂಜಿಸುವ ಸಂಕೇತಗಳು - ಧರ್ಮಚಕ್ರ, ಪಾದಗಳು & ಕಮಲ

*.ಬೌಧ ಧರ್ಮದ ಪವಿತ್ರ ಸ್ತಳಗಳು - ಚಿತ್ಯಗಳು

*.ಬೌಧ ಧರ್ಮದ ಪಂಗಡಗಳು - ಹಿನಯಾನ & ಮಹಾಯಾನ

*.ಬ್ಹೊದಿಸತ್ವದ ಆರಾಧಕರು - ಮಹಯಾನರು

*.ಭುಧನ ಮೂರ್ತಿಯ ಆರಾಧಕರು - ಹಿನಯಾನರು

*.ಬೌದ್ಧ ಧರ್ಮದ ೩ ನೆ ಪಂಥ - ವಜ್ರಾಯನ ಪಂಥ

*.ಬೌದ್ಧ ಧರ್ಮ ಅಪಕ್ಯತಿ ಹೊಂಡಿದು - ವಜ್ರಾಯನ ಪಂಥದಿಂದ

*.ಬೌದ್ಧ ಧರ್ಮದ ಪವಿತ್ರ ಗ್ರಂದಗಳು - ತ್ರಿಪಿತಿಕಗಳು ಭಾಷೆ ಪಾಳಿ

*.ತ್ರಿಪಿತಿಕಗಳು ಒಳಗೊಂಡಿರುವ ವಿಷಯ - ಬೌದ್ಧ ಜಾತಕಥೆಗಳು

*.ತ್ರಿಪಿತಿಕಗಳು - ಸುತ್ತ, ವಿನಯ & ಅಭಿಧಮ್ಮ

*.ಬೌದ್ಧ ಧರ್ಮಿಯರ  ತಮಿಳ್ ಕಾವ್ಯ - ಮನಿಮೆಖಲೆಯ್

*.ಭಾರತದ ರಾಷ್ಟೀಯ ಲಾಂಚನ ಪಡೆದಿರುವುದು - ಸಾರನಾಥ ಸ್ತಂಭದಿಂದ

*.ಬೌದ್ಧ ಚಕ್ರವನ್ನು ಹೊಂದಿರುವ ಭಾರತದ ರಾಷ್ಟೀಯ ಚಿನ್ಹೆ - ರಾಷ್ಟ್ರಧೋವ್ಜ

*.ಜೈನ & ಭೌದ್ಧ ಧರ್ಮಗಳ ಪ್ರಭಾವದಿಂದ ಉದಾಯವಾದವಿಶ್ವವಿದ್ಯಾಲಯ - ನಳಂದ,ವಿಕ್ರಮಶಿಲ

*.ಗಾಂಧೀಜಿ ಅಳವಡಿಸಿಕೊಂಡಿದ ಅಹಿನ್ಸತತ್ವ ಜೈನರಿಂದ ಬಂದಿದ್ದು.
ಇತಿಹಾಸ - ಮೌರ್ಯ ಸಮ್ರಾಜ್ಯ

*.ಹರ್ಯಂಕ ಮನೆತನದ ಪ್ರಸಿದ್ಧ ದೊರೆಗಳು - ಬಿಮ್ಬಸರ, ಅಜಾತಶತ್ರು

*.ಬುದ್ಧನ ಸಮಕಾಲಿನ ದೊರೆಗಳು - ಬಿಮ್ಬಸರ, ಅಜಾತಶತ್ರು

*.ಮಗಧ ಪ್ರಾಂತದಲ್ಲಿದ್ದ ಒಟ್ಟು ಗಣರಾಜ್ಯಗಳು - ೧೬

*.ಮ್ಘದದಲ್ಲಿ ಹರ್ಯಂಕ ವಂಶ ನಂತರ ಅಧಿಕಾರಕ್ಕೆ ಬಂದ ರಾಜವಂಶ - ನಂದವಂಶ

*.ನಂದವಂಶದ ಸ್ಥಾಪಕ - ಮಹಾಪದ್ಮನಂದ

*.ನಂದ ರಾಜರ ರಾಜಧಾನಿ - ಪಾಟಲಿಪುತ್ರ

*.ನಂದ ವಂಶ ಕೊನೆಯ ದೊರೆ - ಧನನಂದ

*.ನಂದರ ನಂತರ ಅಧಿಕಾರಕ್ಕೆ ಬಂದವರು - ಮೌರ್ಯರು

*.ಮೌತ್ಯವಂಶದ ಸ್ಥಾಪಕ - ಚಂದ್ರಗುಪ್ತ ಮೌರ್ಯ

*.ಚಂದ್ರಗುಪ್ತ ಮೌರ್ಯನ ತಾಯಿ - ಮುರಾದೇವಿ

*.ಮೌರ್ಯರ ರಾಜಧಾನಿ - ಪಾಟಲಿಪುತ್ರ

*.ಚಂದ್ರಗುಪ್ತ ಮೌರ್ಯನಿಗೆ ರಾಜ್ಯಸ್ಥಪನೆಗೆ ಪ್ರೆರೆಪಿಸಿದವರು - ಕೌಟಿಲ್ಯ

*.ಚಂದ್ರಗುಪ್ತ ಮೌರ್ಯನ ರಾಜಗುರು - ಕೌಟಿಲ್ಯ

*.ಕೌಟಿಲ್ಯನ ಇತರ ಹೆಸರುಗಳು - ವಿಷ್ಣುಗುಪ್ತ, ಚಾಣಿಕ್ಯ

*.ಕೌಟಿಲ್ಯನು ಬರೆದ ಗ್ರಂಧ - ಅರ್ಥಶಾಸ್ತ್ರ

*.ಅರ್ಥಶಾಸ್ತ್ರ ಹೊಂದಿರುವ ವಿಷಯ ವಸ್ತು - ರಾಜಕೀಯ

*.ಸೇಲುಕಸ್ನು ಚಂದ್ರಗುಪ್ತ ನ ಆಸ್ತನಕ್ಕೆ ಕಳುಹಿಸಿದ ರಾಯಭಾರಿ- ಮೆಗಸ್ತನಿಸ್

*.ಮೆಗಸ್ತನಿಸ್ ಬರೆದಿರುವ ಕ್ರತಿ - ಇಂಡಿಕಾ (ಗ್ರೀಕ್ ಭಾಷೆ)

*.ಚಂದ್ರಗುಪ್ತನಿಂದ ಸೋತ ಸೇಲುಕಾಸ್ ನೀಡಿದ ಪ್ರಾಂತಗಳು - ಹೇರತ್, ಕಾಬುಲ್ , ಕಂದಹಾರ್

*.ಚಂದ್ರಗುಪ್ತನ ಸಾಹಸ ಮತ್ತು ಚಾಣಕ್ಯನ ಚತುರೋಪಾಯಗಳನ್ನು ನಾಟಕೀಯವಾಗಿ ಚಿತ್ರಿಸುವ ಪುಸ್ತಕ - ಮುದ್ರರಾಕ್ಷಸ

*.ಮುದ್ರರಾಕ್ಷಸ ವನ್ನು ಬರೆದವರು - ವಿಷಕದತ್ತ

*.ಚಂದ್ರಗುಪ್ತ ಮೌರ್ಯ ನ ಪ್ರಧಾನಮಂತ್ರಿ - ಕೌಟಿಲ್ಯ

*.ಚಂದ್ರಗುಪ್ತ ಮೌರ್ಯ ನ ಧರ್ಮಗುರು  - ಭದ್ರಬಾಹು

*.ಸೌರಾಸ್ತ್ರದಲ್ಲಿ "ಸುದರ್ಶನ" ಜಲಾಶಯ ನಿರ್ಮಿಸಿದವರು - ಪುಸ್ಯಗುಪ್ತ

*.ಚಂದ್ರಗುಪ್ತನು ತನ್ನ ಅಂತ್ಯಕಾಲದಲ್ಲಿ ನೆಲೆಸಿದ್ದ ದಕ್ಷಿಣ ಭಾರತದ ಸ್ಥಳ - ಶ್ರವಣಬೆಳಗೊಳ

*.ಚಂದ್ರಗುಪ್ತ ಮೌರ್ಯನ ಉತ್ತರಿಧಕಾರಿ - ಬಿಂದುಸಾರ

*.ಬಿಂದುಸಾರನ ಮಗ - ಅಶೋಕ

*.ವಿಶ್ವದ ಗಣ್ಯ ಚಕ್ರವರ್ತಿಗಳಲ್ಲಿ ಅಶೋಕ ಒಬ್ಬ ಎಂದಿರುವರು - ಎಚ್.ಜಿ.ವೇಲ್ಸ್

*."ಪ್ರೀತಿಯ ಮೂಲಕ ವಿಜಯ ಸಾದಿಸಿದ ನವಯುಗದ ಪ್ರವರ್ತಕ ಅಶೋಕ " ಎಂದಿರುವರು - ಎಚ್.ಜಿ.ವೇಲ್ಸ್

*.ಅಶೋಕನು ಅಧಿಕಾರಕ್ಕೆ ಬಂದಿದು - ಕಿ.ಪು.೨೭೩

*.ಅಶೋಕನು ಮಾಡಿದ ಮೊದಲ & ಕೊನೆಯ  ಯುದ್ಧ - ಕಳಿಂಗ ಯುದ್ಧ

*.ಅಶೋಕನ ಶಾಸನಗಳು ರಚಿತವಾಗಿರುವ ಲಿಪಿ - ಬ್ರಾಹ್ಮಿ ಲಿಪಿ

*.ವಾಯುವ್ಯ  ಭಾರತದ ಅಶೋಕನ ಶಾಸನಗಳ ಲಿಪಿ - ಖರೋಷ್ಟಿ

*.ಅಶೋಕನಿಂದ ಶಿವ್ಕರಿಸಲ್ಪಟ್ಟ ಧರ್ಮ - ಬೌದ್ಧ ಧರ್ಮ

*.ಅಶೋಕನಿಂದ ಪ್ರಾರಂಭಿಸಿದ ಅಧಿಕಾರಿ ವರ್ಗ - ಧರ್ಮ ಮಾತ್ರರು

*.ಅಶೋಕನ ಸ್ತುಪಗಳು ಇರುವ ಸ್ಥಳಗಳು - ಸಾರನಾಥ, ಸಾಂಚಿ

*.ಭಾರತದ ರಾಷ್ಟೀಯ ಲಾಂಚನ ಪಡೆದಿರುವುದು - ಸಾರನಾಥ ಸ್ತುಪದಿಂದ

*.ಶ್ರೀಲಂಕಾಗೆ ಬೌಧ ಧರ್ಮಪ್ರಚಾರಕ್ಕಾಗಿ ತೆರಳಿದ ಅಶೋಕನ ಮಕ್ಕಳು - ಮಹೇಂದ್ರ & ಸಂಗಮಿತ್ತ್ರ

*.ಅಶೋಕನು ಮೂರನೆ ಬೌದ್ಧ ಸಮ್ಮೇಳನ ಏರ್ಪಡಿಸಿದ್ದು - ಪಾಟಲಿಪುತ್ರ ಕಿ.ಪು.೨೪೦

*.ಭಾರತದ ಮೆಕೆವಲ್ಲಿ ಎನಿಸಿದವರು - ಕೌಟಿಲ್ಯ

*.ಮೌರ್ಯರ ನಗರ ಆಡಳಿತಾಧಿಕಾರಿ - ನಗರ ವ್ಯವಹಾರಿಕ

*.ಮೌರ್ಯರ ಕಂದಾಯ  ಆಡಳಿತಾಧಿಕಾರಿ - ರುಜ್ಜುಕ

*.ಭುಕಂದಯ ಭೂಮಿಯ ಉತ್ಪನ್ನದ - ೧/೬ ರಸ್ತಿತ್ತು

*.ಮೌರ್ಯರ ನ್ಯಾಯ  ಆಡಳಿತಾಧಿಕಾರಿ - ಧರ್ಮ ಮಹಮತ್ರರು

*.ಮೌರ್ಯರ ಸಾರ್ವಜನಿಕ ಹಿತ  ಆಡಳಿತಾಧಿಕಾರಿ - ವಜ್ರಭುಮಿಕ

*.ಮೌರ್ಯರ ಕಾಲದ ನಾಲ್ಕು ಪ್ರಾಂತಗಳು - ತಕ್ಚಶಿಲೆ, ಉಜ್ಜೈನಿ, ಆವಂತಿ, ದಕ್ಷಿನಪಥ (ಸುವರ್ಣಗಿರಿ)

*.ಮೌರ್ಯರ ಗ್ರಾಮ  ಆಡಳಿತಾಧಿಕಾರಿ - ಗೋಪ & ಗ್ರಾಮಿಕ

ಮಂಗಳವಾರ, ಜನವರಿ 26, 2016

ಗಣತಂತ್ರ ದಿವಸ(26/1/1950)

ಗಣತಂತ್ರ ದಿವಸವೇಕೆ ನಮಗೆ ಇಷ್ಟು ಮಹತ್ವದ್ದಾಗಿದೆ ಎಂಬ ಪ್ರಶ್ನೆ ಕೇಳಿದರೆ ಪ್ರಾಥಮಿಕ ಶಾಲೆಯಲ್ಲಿ ಪರೀಕ್ಷೆಗಾಗಿ ಬಾಯಿಪಾಠ ಮಾಡಿದ್ದ ಆ ವಾಕ್ಯಗಳೆಲ್ಲಾ ಮರೆತು ಹೋಗಿರುತ್ತವೆ. ಕೆಲವರಿಗೆ ಮಾತ್ರ ಈ ದಿನವೇ ನಮ್ಮ ರಾಜ್ಯಾಂಗ ವ್ಯವಸ್ಥೆ ಜಾರಿಗೆ ಬಂದ ದಿನ ಎಂದು ನೆನಪಿರಬಹುದು. ಈ ಬಗ್ಗೆ ಕೆಲವು ಮಾಹಿತಿಗಳನ್ನು ತಿಳಿದುಕೊಳ್ಳೋಣ.

ಭಾರತಕ್ಕೆ ಸ್ವಾತಂತ್ಯ ಲಭಿಸಿದ ಬಳಿಕ ಪೂರ್ಣ ಪ್ರಮಾಣದ ಪ್ರಜಾಪ್ರಭುತ್ವ ಜಾರಿಗೆ ಬಂದ ಬಳಿಕವೂ ಭಾರತದ ಆಡಳಿತ ವ್ಯವಸ್ಥೆ ಒಂದು ನೀತಿಗೆ ಒಳಪಟ್ಟಿರಲಿಲ್ಲ. ಅಂದಿನ ಅತಿದೊಡ್ಡ ರಾಜಕೀಯ ಶಕ್ತಿಯಾಗಿದ್ದ ಕಾಂಗ್ರೆಸ್ ಮತ್ತು ನಾಯಕರಾದ ಮಹಾತ್ಮಾ ಗಾಂಧಿ, ನೆಹರೂ, ಸುಭಾಶ್ ಚಂದ್ರ ಬೋಸ್, ರಾಜಾಜಿ, ಪಟೇಲ್ ಮೊದಲಾದವರ ಮುಂದಾಳತ್ವದಲ್ಲಿ ಲಾಹೋರಿನ ರಾವಿ ನದಿಯ ತೀರದಲ್ಲಿ ಜನವರಿ ಇಪ್ಪತ್ತಾರರಂದೇ

ಸುಮಾರು ಇಪ್ಪತ್ತು ವರ್ಷಗಳ ಹಿಂದೆಯೇ ಸ್ವರಾಜ್ಯ ನಮ್ಮ ಜನ್ಮಸಿದ್ಧ ಹಕ್ಕು ಎಂದು ಪ್ರತಿಪಾದಿಸಲಾಗಿತ್ತು. ಆ ದಿನವೇ ಮಹಾತ್ಮಾ ಗಾಂಧೀಜಿಯವರು ತಮ್ಮ ದಂಡಿ ಯಾತ್ರೆಯನ್ನೂ ಆರಂಭಿಸಿದ್ದರು. ಹಾಗಾಗಿ ೧೯೫೦ರ ಜನವರಿ ಇಪ್ಪತ್ತಾರಕ್ಕೂ ಮೊದಲೇ ಸಂವಿಧಾನ ಸಿದ್ಧವಾಗಿದ್ದರೂ ಸುಮಾರು ಎರಡು ತಿಂಗಳ ನಂತರ ಜನವರಿ ಇಪ್ಪತ್ತಾರಂದೇ ಮಂಡಿಸಲಾಯಿತು.

ನಿಜವಾಗಿ ಹೇಳಬೇಕೆಂದರೆ ಭಾರತದ ಮೊದಲ ಸ್ವಾತಂತ್ರ್ಯದ ದಿನ ಜನವರಿ ಇಪ್ಪತ್ತಾರೇ ಆಗಿದೆ. ಸಂವಿಧಾನವು ದೇಶದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಅದು ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳನ್ನು ಸರಕಾರದ ಮೂರು ಮುಖ್ಯ ಅಂಗಗಳಾಗಿ ಏರ್ಪಡಿಸುತ್ತದೆ. ಸಂವಿಧಾನವು ಪ್ರತಿ ಅಂಗದ ಅಧಿಕಾರದ ವ್ಯಾಖ್ಯೆಯನ್ನು ನೀಡುವುದಲ್ಲದೆ ಅವುಗಳ ಜವಾಬ್ದಾರಿಯನ್ನೂ ಖಚಿತಗೊಳಿಸುತ್ತದೆ. ವಿಭಿನ್ನ ಅಂಗಗಳ ನಡುವಿನ ಸಂಬಂಧವನ್ನೂ ಜನತೆ ಹಾಗೂ ಸರಕಾರದ ನಡುವಿನ ಸಂಬಂಧವನ್ನೂ ನಿಯಂತ್ರಿಸುತ್ತದೆ.

ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ಸಂವಿಧಾನವಾದ ಭಾರತದ ಸಂವಿಧಾನ ಡಾ. ಬಿ.ಆರ್. ಅಂಬೇಡ್ಕರ್ ರವರ ನೇತೃತ್ವದ ತಂಡ ರಚಿಸಿತ್ತು. ತಂಡದಲ್ಲಿ ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ್, ಗೋಪಾಲಸ್ವಾಮಿ ಅಯ್ಯಂಗಾರ್, ಟಿ.ಟಿ.ಕೃಷ್ಣಮಚಾರಿ, ಡಿ.ಪಿ.ಖೇತಾನ್, ಸರ್ ಬೆನೆಗಲ್, ಕನ್ಹಯ್ಯಲಾಲ್ ಮುನ್ಷಿ ಮತ್ತು ಮೊಹಮ್ಮದ್ ಸಾಅದುಲ್ಲಾ ರಿದ್ದರು. ೪೪೪ ವಿಧಿಗಳನ್ನು ೨೨ ಭಾಗಗಳಲ್ಲಿಯೂ, ೧೦ (ನಂತರ ೧೨) ಅನುಚ್ಛೇದಗಳನ್ನೂ,, ೧೧೮ ತಿದ್ದುಪಡಿಗಳನ್ನೂ ಹೊಂದಿರುವ ಈ ಸಂವಿಧಾನದ ಆಂಗ್ಲ ಭಾಷೆಯ ಆವೃತ್ತಿಯು ೧,೧೭,೩೬೯ ಶಬ್ದಗಳನ್ನು ಹೊಂದಿದೆ.

ಸಂವಿಧಾನದ ಮೂಲ ಪ್ರತಿ 479 ಪುಟಗಳ, ಕೈಬರಹದಲ್ಲಿ ಬರೆದಿರುವ ಬೃಹತ್ ಗ್ರಂಥವಾಗಿದ್ದು ಅಂದಿನ ಎಲ್ಲಾ ನಾಯಕರು ಈ ಸಂವಿಧಾನದ ಬಗ್ಗೆ ತಮ್ಮ ಒಪ್ಪಿಗೆಯನ್ನು ಸೂಚಿಸಿ ಹಸ್ತಾಕ್ಷರ ನಮೂದಿಸಿದ್ದರು. ಈ ಗ್ರಂಥವನ್ನು ಇಂದಿಗೂ ಸುಸ್ಥಿತಿಯಲ್ಲಿ ಕಾಪಾಡಲಾಗಿದ್ದು ನಮ್ಮ ಪಾರ್ಲಿಮೆಂಟ್ ಭವನದಲ್ಲಿ ಹೀಲಿಯಂ ಅನಿಲ ತುಂಬಿದ ಗಾಜಿನ ಕವಚವಿರುವ ಸುಭದ್ರ ಕೋಣೆಯಲ್ಲಿ ಸಂರಕ್ಷಿಸಿಡಲಾಗಿದೆ.

Posted by: dayanand. M

ಬುಧವಾರ, ಡಿಸೆಂಬರ್ 30, 2015

ಪ್ರಪಂಚದ ದೇಶಗಳು ಮತ್ತು ರಾಜಧಾನಿ:

1. ಅಫ್ಘಾನಿಸ್ತಾನ -ಕಾಬೂಲ್
2. ಅಕ್ರೋತಿರಿ ಮತ್ತು ಧೆಕೆಲಿಯಾ- ಎಪಿಸ್ಕೋಪಿ ಕಂಟೋನ್ಮೆಂಟ್
3. ಅಲ್ಬೇನಿಯಾ -ಟಿರಾನಾ
4. ಅಲ್ಜೀರಿಯಾ -ಅಲ್ಜೀರಿಸ್
5. ಅಮೇರಿಕನ್ ಸಮೋವಾ ಪಾಗೋ- ಪಾಗೋ
6. ಅಂಡೋರಾ- ಅಂಡೋರಾ ಲಾ ವೆಲ್ಲಾ
7. ಅಂಗೋಲಾ- ಲುಆಂಡಾ
8. ಆಂಗ್ವಿಲಾ- ದಿ ವ್ಯಾಲ್ಲಿ
9. ಆಂಟಿಗುವಾ ಮತ್ತು ಬಾರ್ಬಡಾ -ಸೇಂಟ್ ಜಾನ್ಸ್
10. ಅರ್ಜೆಂಟೀನಾ- ಬ್ಯುನೋಸ್ ಐರಿಸ್
11. ಅರ್ಮೇನಿಯಾ- ಯೆರೆವಾನ್
12. ಅರುಬಾ ಓರನ್- ಜೆಸ್ತಾದ್
13. ಆಸ್ಟ್ರೇಲಿಯಾ -ಕ್ಯಾನ್ಬೆರಾ
14. ಆಸ್ಟ್ರಿಯಾ- ವಿಯೆನ್ನಾ
15. ಅಝರ್ಬೆಜಾನ್- ಬಾಕು
16. ಬಹಾಮಾಸ್- ನಾಸ್ಸಾಉ
17. ಬಹ್ರೇನ್ -ಮನಾಮಾ
18. ಬಾಂಗ್ಲಾದೇಶ್ -ಢಾಕಾ
19. ಬಾರ್ಬಡೋಸ್ -ಬ್ರಿಡ್ಜಟೌನ್
20. ಬೆಲಾರೂಸ್ ಮಿನ್ಸ್ಕ್
21. ಬೆಲ್ಜಿಯಮ್- ಬ್ರುಸ್ಸೆಲ್ಸ್
22. ಬೆಲಿಝ್ -ಬೆಲ್ಮೊಪಾನ್
23. ಬೆನಿನ್ ಪೊರ್ಟೋ-ನೋವೋ
24. ಬರ್ಮುಡಾ -ಹ್ಯಾಮಿಲ್ಟನ್
25. ಭೂತಾನ್ -ಥಿಂಪು
26. ಬೊಲಿವಿಯಾ -ಸುಕ್ರೆ / ಲಾ ಪಾಝ್
27. ಬೋಸ್ನಿಯಾ ಮತ್ತು ಹರ್ಝೆಗೋವಿನಾ- ಸರಜೆವೋ
28. ಬೋಟ್ಸ್ವಾನಾ -ಗೆಬರೋನ್
29. ಬ್ರಾಝಿಲ್ -ಬ್ರಾಸಿಲಿಯಾ
30. ಬ್ರಿಟಿಷ್ ವರ್ಜಿನ್ ಐಲ್ಯಾಂಡ್ಸ್- ರೋಡ್ ಟೌನ್
31. ಬ್ರುನಿ ಬಂದಾರ್ ಸೇರಿ -ಬೇಗವಾನ್
32. ಬಲ್ಗೇರಿಯಾ -ಸೋಫಿಯಾ
33. ಬರ್ಕಿನಾ ಫಾಸೋ- ಉಆಗಡೌಗು
34. ಬುರುಂಡಿ- ಬುಜುಂಬುರಾ
35. ಕಾಂಬೋಡಿಯಾ-  ಫೆನೋಮ್ ಪೆನ್
36. ಕ್ಯಾಮರೂನ್- ಯಾಂಡೇ
37. ಕೆನಡಾ -ಒಟ್ಟಾವಾ
38. ಕೇಪ್ ವರ್ಡ್-  ಪ್ರೈಯಾ
39. ಕೇಮನ್ ಐಲ್ಯಾಂಡ್ಸ್ -ಜಾರ್ಜ್ ಟೌನ್
40. ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್- ಬಾಂಗೈ
41. ಚಾಡ್ ಎನ್ ’ -ಜಮೇನಾ
42. ಚಿಲಿ -ಸ್ಯಾಂಟಿಯಾಗೋ
43. ಕ್ರಿಸ್ ಮಸ್ ಐಲ್ಯಾಂಡ್- ಫ್ಲಾಯಿಂಗ್ ಫಿಶ್ ಕೋವ್
44. ಕೊಕೋಸ್ ಐಲ್ಯಾಂಡ್ - ವೆಸ್ಟ್ ಐಲ್ಯಾಂಡ್
45. ಕೊಲಂಬಿಯ- ಬೊಗೊಟಾ
46. ಕೊಮೊರೋಸ್- ಮೊರೊನಿ
47. ಕುಕ್ ಐಲ್ಯಾಂಡ್ಸ್- ಅವರುಆ
48. ಕೋಸ್ಟಾ ರಿಕಾ- ಸ್ಯಾನ್ ಜೋಸ್
49. ಕ್ರೊಯೇಷಿಯಾ- ಝಾಗ್ರೇಬ್
50. ಕ್ಯೂಬಾ- ಹವಾನಾ
51. ಸಿಪ್ರಸ್- ನಿಕೋಸೊಯಾ
52. ಝೆಕ್ ಗಣರಾಜ್ಯ -ಪ್ರೇಗ್
53. ಕೋಟ್ ಡೆ ಐವರಿ- ಯಾಮೊಸೊಕ್ರೋ
54. ಕಾಂಗೋ ಪ್ರಜಾ ಗಣರಾಜ್ಯ -ಕಿನ್ಸ್ಹಾಸಾ
55. ಡೆನ್ಮಾರ್ಕ್ -ಕೋಪನ್ ಹೇಗನ್
56. ಜಿಬೌತಿ  -ಜಿಬೌತಿ
57. ಡೊಮಿನಿಕಾ -ರೊಸ್ಯು
58. ಡೊಮಿನಿಕಾ ಗಣರಾಜ್ಯ-ಸ್ಯಾಂಟೋ ಡೊಮಿಂಗೋ
59. ಪೂರ್ವ ತಿಮೋರ್ -ಡಿಲಿ
60. ಇಕ್ವೆಡಾರ್- ಕ್ವಿಟೋ
61. ಈಜಿಪ್ಟ್ -ಕೈರೋ
62. ಎಲ್ ಸಾಲ್ವಡೋರ್- ಸಾನ್ ಸಾಲ್ವಡೋರ್
63. ಎಕ್ವೆಟೋರಿಯಲ್ ಗಿನಿಯಾ - ಮಲಬೊ
64. ಎರಿತ್ರಿಯಾ -ಅಸ್ಮಾರಾ
65. ಎಸ್ಟೋನಿಯಾ- ಟಾಲಿನ್
66. ಇಥಿಯೋಪಿಯಾ- ಆಡಿಸ್ ಅಬಾಬಾ
67. ಫಾಲ್ಕಲ್ಯಾಂಡ್ ದ್ವೀಪಗಳು- ಸ್ಟ್ಯಾನ್ಲಿ
68. ಫೆರೋ ದ್ವೀಪಗಳು -ಟೋರ್ಶ್ವಾನ್
69. ಫೆಡರೇಟೆಡ್ ಸ್ಟೇಟ್ಸ್ ಆಫ್ ಮೈಕ್ರೋನೇಷಿಯಾ - ಪಾಲಿಕಿರ್
70. ಫಿಜಿ -ಸುವಾ
71. ಫಿನ್ ಲ್ಯಾಂಡ್- ಹೆಲ್ಸಿಂಕಿ
72. ಫ್ರಾನ್ಸ್- ಪ್ಯಾರಿಸ್
73. ಫ್ರೆಂಚ್ ಪಾಲಿನೇಷಿಯಾ- ಪಪೆಟ
74. ಗಬೊನ್-ಲಿಬ್ರವಿಲ್ಲೆ
75. ಗಾಂಬಿಯಾ- ಬಂಜುಲ್
76. ಜಾರ್ಜಿಯಾ- ಬಿಲಿಸಿ
77. ಜರ್ಮನಿ -ಬರ್ಲಿನ್
78. ಘಾನಾ- ಆಕ್ರಾ
79. ಜಿಬ್ರಾಲ್ಟರ್- ಜಿಬ್ರಾಲ್ಟರ್
80. ಗ್ರೀಸ್- ಅಥೆನ್ಸ್
81. ಗ್ರೀನ್ ಲ್ಯಾಂಡ್ -ನೂಕ್
82. ಗ್ರೆನಾಡಾ -ಸೇಂಟ್ ಜಾರ್ಜ್
83. ಗ್ವಾಮ್ -ಹಗತ್ನಾ
84. ಗ್ವಾಟೆಮಾಲಾ -ಗ್ವಾಟೆಮಾಲಾ ನಗರ
85. ಗೆರ್ನ್ಸೆ -ಸೇಂಟ್ ಪೀಟರ್ ಪೋರ್ಟ್
86. ಗಿನಿಯಾ- ಕೊನಾಕ್ರಿ
87. ಗಿನಿಯಾ- ಬಿಸಾಉ ಬಿಸಾಉ
88. ಗಯಾನಾ- ಜಾರ್ಜ್ ಟೌನ್
89. ಹೈಟಿ ಪೋರ್ಟ್- ಔ ಪ್ರಿನ್ಸ್
90. ಹೊಂಡುರಾಸ್- ತೆಗುಸಿಗಲ್ಪಾ
91. ಹಂಗರಿ- ಬುಡಾಪೆಸ್ಟ್
92. ಐಸ್ ಲ್ಯಾಂಡ್ -ರೆಯ್ಕಜಾವಿಕ್
93. ಭಾರತ -ನವದೆಹಲಿ
94. ಇಂಡೋನೇಷಿಯಾ -ಜಕಾರ್ತಾ
95. ಇರಾನ್- ತೆಹರಾನ್
96. ಇರಾಕ್ -ಬಾಗ್ದಾದ್
97. ಐರ್ ಲ್ಯಾಂಡ್- ಡಬ್ಲಿನ್
98. ಐಲ್ ಆಫ್ ಮ್ಯಾನ್ -ಡಗ್ಲಾಸ್
99. ಇಸ್ರೇಲ್- ಜೆರುಸಲೇಮ್
100. ಇಟಲಿ- ರೋಮ್
101. ಜಮೈಕಾ -ಕಿಂಗಸ್ಟನ್
102. ಜಪಾನ್- ಟೊಕಿಯೋ
103. ಜರ್ಸಿ- ಸೇಂಟ್ ಹೀಲರ್
104. ಜೋರ್ಡಾನ್ -ಅಮ್ಮಾನ್
105. ಕಝಕಿಸ್ತಾನ್- ಅಸ್ತಾನಾ
106. ಕೀನ್ಯಾ- ನೈರೋಬಿ
107. ಕಿರಿಬಾತಿ -ದಕ್ಷಿಣ ತರಾವಾ
108. ಕೊಸೊವೋ- ಪ್ರಿಸ್ಟಿನಾ
109. ಕುವೈತ್- ಕುವೈತ್ ನಗರ
110. ಕಿರ್ಗಿಸ್ತಾನ್- ಬಿಶ್ಕೇಕ್
111. ಲಾವೊಸ್- ವಿಯೆನ್ಶಿಯೇನ್
112. ಲಾತ್ವಿಯಾ- ರಿಗಾ
113. ಲೆಬನಾನ್ -ಬೀರತ್
114. ಲೆಸೋತೊ- ಮಾಸೇರು
115. ಲೈಬೀರಿಯಾ- ಮೊನ್ರೋವಿಯಾ
116. ಲಿಬಿಯಾ- ತ್ರಿಪೋಲಿ
117. ಲೀಶೆನ್ ಸ್ಟೈನ್ - ವಾಡುಝ್
118. ಲಿಥುಯೇನಿಯಾ- ವಿಲ್ನಿಯಸ್
119. ಲುಕ್ಸೆಂಬರ್ಗ್ -ಲುಕ್ಸೆಂಬರ್ಗ್ ನಗರ
120. ಮಸಿಡೋನಿಯಾ- ಸ್ಕೋಜೆ
121. ಮಡಗಾಸ್ಕರ್- ಅಂಟಾನನರಿವೊ
122. ಮಾಲಾವಿ -ಲಿಲೊಂಗ್ವೆ
123. ಮಲೇಷಿಯಾ- ಕೌಲಾಲಂಪುರ /
ಪುತ್ರಾಜಯಾ
124. ಮಾಲ್ಡೀವ್ಸ್ -ಮಾಲೆ
125. ಮಾಲಿ- ಬಮಾಕೊ
126. ಮಾಲ್ಟಾ -ವೆಲೆಟ್ಟಾ
127. ಮಾರ್ಷಲ್ ದ್ವೀಪಗಳು- ಮಜುರೊ
128. ಮಾರಿಷಿಯಾನಾ- ನೌಕ್ಚೋಟ್
129. ಮಾರಿಷಿಯಸ್ -ಪೋರ್ಟ್ ಲೂಯಿಸ್
130. ಮೇಯೊಟ್ -ಮಾಮೌಡ್ಝು
131. ಮೆಕ್ಸಿಕೋ -ಮೆಕ್ಸಿಕೋ ನಗರ
132. ಮಾಲ್ಡೋವಾ- ಚಿಸಿನಾಉ
133. ಮೊನಾಕೋ- ಮೊನಾಕೊ
134. ಮಂಗೋಲಿಯಾ- ಉಲಾನ್ ಬತಾರ್
135. ಮಾಂಟೆನೆಗ್ರೋ- ಪೊಡ್ಗೋರಿಕಾ
136. ಮಾಂಟ್ಸೆರಾಟ್- ಪ್ಲೈಮೌಥ್
137. ಮೊರೊಕ್ಕೋ -ರಾಬಾತ್
138. ಮಾಝಾಂಬಿಕ್- ಮಾಪುಟೋ
139. ಮಯನ್ಮಾರ್- ನೇಪಿಡಾ
140. ನಮೀಬಿಯಾ -ವಿಂಢೋಕ್
141. ನೌರು- ಯಾರೆನ್
142. ನೇಪಾಳ -ಕಠ್ಮಂಡು
143. ನೆದರ್ ಲ್ಯಾಂಡ್ಸ್- ಆ್ಯಮ್
ಸ್ಟರಡಾಮ್
144. ನೆದರ್ ಲ್ಯಾಂಡ್ಸ್ ಆ್ಯಂಟಿಲ್ಸ್- ವಿಲ್ಲೆಮಸ್ಟಾಡ್
145. ನ್ಯೂ ಕ್ಯಾಲೆಡೋನಿಯಾ -ನೌಮಿಯಾ
146. ನ್ಯೂಝೀಲ್ಯಾಂಡ್,- ವೆಲಿಂಗ್ಟನ್
147. ನಿಕಾರಾಗುಆ- ಮನಾಗುಆ
148. ನೈಗರ್- ನಿಯಾಮಿ
149. ನೈಜೀರಿಯಾ- ಅಬುಜಾ
150. ನ್ಯೂ (niue) -ಅಲೋಫಿ
151. ನೊರ್ಫೋಕ್ ದ್ವೀಪಗಳು- ಕಿಂಗಸ್ಟನ್
152. ಉತ್ತರ ಕೊರಿಯಾ,- ಪ್ಯೋಂಗ್ ಯಾಂಗ್
153. ಉತ್ತರ ಸಿಪ್ರಸ್ -ನಿಕೋಸಿಯಾ
154. ಉತ್ತರ ಐರ್ ಲ್ಯಾಂಡ್ -ಬೆಲ್ಫಾಸ್ಟ್
155. ಉತ್ತರ ಮರಿಯಾನಾ ದ್ವೀಪಗಳು- ಸ
ೈಪಾನ್
156. ನಾರ್ವೆ- ಓಸ್ಲೋ
157. ಓಮನ್ -ಮಸ್ಕತ್
158. ಪಾಕಿಸ್ತಾನ್- ಇಸ್ಲಾಮಾಬಾದ್
159. ಪಲಾಉ ಗೆರುಲ್- ಮಡ್
160. ಪ್ಯಾಲೆಸ್ತೀನ್ -ಉತ್ತರ
ಜೆರುಸಲೇಮ್
161. ಪನಾಮಾ- ಪನಾಮಾ ನಗರ
162. ಪಪುವಾ ನ್ಯೂ ಗಿನಿಯಾ- ಪೋರ್ಟ್ ಮಾರ್ಸ್ ಬೀ
163. ಪೆರುಗ್ವೆ -ಅಸುನ್ಶಿಯಾನ್
164. ಚೀನಾ- ಬೀಜಿಂಗ್
165. ಪೆರು -ಲಿಮಾ
166. ಫಿಲಿಪ್ಪೀನ್ಸ್ -ಮಣಿಲಾ
167. ಪಿಟ್ ಕೇರ್ನ್ ದ್ವೀಪಗಳು- ಆ್ಯಡಮ್ಸ್ ಟೌನ್
168. ಪೋಲಂಡ್- ವಾರ್ಸಾ
169. ಪೋರ್ತುಗಲ್ -ಲಿಸ್ಬನ್
170. ಪೋರ್ಟೋ ರಿಕೊ -ಸಾನ್ ಜುಆನ್
172. ಕತಾರ್- ದೋಹಾ
173. ತೈವಾನ್- ತೈಪೈ
174. ಕಾಂಗೋ -ಬ್ರಾಝಾವಿಲ್ಲೆ
175. ರೊಮಾನಿಯಾ -ಬುಕಾರೆಸ್ಟ್
176. ರಷಿಯಾ -ಮಾಸ್ಕೋ
177. ರ್ವಾಂಡ -ಕಿಗಾಲಿ
178. ಸೇಂಟ್ ಬಾರ್ಥೆಲೆಮಿ- ಗುಸ್ತಾವಿಯಾ
179. ಸೇಂಟ್ ಹೆಲೆನಾ -ಜೇಮ್ಸ್ ಟೌನ್
180. ಸೆಂಟ್ ಕೀಟ್ಸ್ ಮತ್ತು ನೆವಿಸ್
-ಬ್ಯಾಸ್ಸೆಟೆರೆ
181. ಸೇಂಟ್ ಲೂಯಿಸ್- ಕ್ಯಾಸ್ಟ್ರೀಸ್
182. ಸೇಂಟ್ ಮಾರ್ಟಿನ್- ಮಾರಿಗೋಟ್
183. ಸೇಂಟ್ ಪಿಯರೆ ಮತ್ತು ಮಿಕೆಲೋನ್- ಸೇಂಟ್ ಪಿಯರೆ
184. ಸೇಂಟ್ ವಿನ್ಸೆಂಟ್ ಮತ್ತು ದಿ
ಗ್ರೆನೆಡೈನ್ಸ್- ಕಿಂಗ್ಸ್ ಟೌನ್
185. ಸಮೋವಾ -ಏಪಿಯಾ
186. ಸಾನ್ ಮರಿನೋ- ಸಾನ್ ಮರಿನೋ
187. ಸೌದಿ ಅರೇಬಿಯಾ- ರಿಯಾದ್
188. ಸ್ಕಾಟ್ ಲ್ಯಾಂಡ್ -ಎಡಿನ್ ಬರೋ
189. ಸೆನೆಗಲ್- ದಕಾರ್
190. ಸರ್ಬಿಯಾ -ಬೆಲ್ಗ್ರೇಡ್
191. ಸಿಶೆಲ್ಲಿಸ್ -ವಿಕ್ಟೋರಿಯಾ
192. ಸಿಯೆರಾ ಲಿಯೋನ್ -ಫ್ರೀ ಟೌನ್
193. ಸಿಂಗಾಪೂರ್- ಸಿಂಗಾಪುರ್
194. ಸ್ಲೋವಾಕಿಯಾ -ಬ್ರತಿಸ್ಲಾವಾ
195. ಸ್ಲೊವೇನಿಯಾ -ಜುಬ್ಲಜಾನಾ
196. ಸೊಲೊಮನ್ ದ್ವೀಪಗಳು- ಹೊನಿಯಾರಾ
197. ಸೊಮಾಲಿಯಾ,- ಮಾಗಾದಿಶು
198. ಸೊಮಾಲಿಲ್ಯಾಂಡ್ -ಹರ್ಗೇಸಿಯಾ
199. ದಕ್ಷಿಣ ಆಫ್ರಿಕಾ- ಪ್ರೆಟೋರಿಯಾ
200. ದಕ್ಷಿಣ ಜಾರ್ಜಿಯಾ ಮತ್ತು ದಕ್ಷಿಣ ಸ್ಯಾಂಡ್ ವಿಚ್ ದ್ವೀಪಗಳು - ಗೃತ್ವಿಕೇನ್
201. ದಕ್ಷಿಣ ಕೊರಿಯಾ- ಸಿಯೋಲ್
202. ಸ್ಪೇನ್ -ಮ್ಯಾಡ್ರಿಡ್
203. ಶ್ರೀಲಂಕಾ - ಶ್ರೀ ಜಯವರ್ಧನೆ ಪುರ
204. ಸುಡಾನ್- ಖಾರ್ತೂಮ್
205. ಸುರಿನಾಮಾ -ಪರಮರಿಬೊ
206. ಸ್ವಾಝಿಲ್ಯಾಂಡ್- ಬಬಾನೆ
207. ಸ್ವೀಡನ್- ಸ್ಟಾಕ್ ಹೋಮ್
208. ಸ್ವಿಟ್ಜರಲ್ಯಾಂಡ್- ಬರ್ನ್
209. ಸಿರಿಯಾ- ಡಮಾಸ್ಕಸ್
210. ಸಾಓ ತೋಮೆ ಮತ್ತು ಪ್ರಿನ್ಸಿಪ್ ಸಾಓ -ತೋಮೆ
211. ತಜಕಿಸ್ತಾನ್- ದುಶಾಂಬೆ
212. ತಾಂಝಾನಿಯಾ -ಡೊಡೊಮೋ
213. ಥಾಯ್ಲ್ಯಾಂಡ್ -ಬ್ಯಾಂಕಾಕ್
214. ಟೋಗೋ- ಲೋಮೆ
215. ಟೋಂಗಾ-ನುಕು ಅಲೋಫಾ
216. ಟ್ರಾನ್ಸಿಸ್ಟ್ರಿಯಾ- ತಿರಾಸ್ಪೋಲ್
217. ಟ್ರಿನಿಡಾಡ್ ಮತ್ತು ಟೊಬಾಗೋ - ಪೋರ್ಟ್ ಆಫ್ ಸ್ಪೇನ್
218. ಟುನಿಸಿಯಾ- ಟ್ಯುನಿಸ್
219. ಟರ್ಕಿ- ಅಂಕಾರಾ
220. ತುರ್ಕಮೆನಿಸ್ತಾನ್ -ಅಶ್ಗಬಾತ್
221. ಟರ್ಕ್ ಮತ್ತು ಕೈಕೋಸ್ ದ್ವೀಪಗಳು- ಕಾಕ್ ಬರ್ನ್ ಟೌನ್
222. ತುವಾಲು- ಫುನಾಫುಟಿ
223. ಉಗಾಂಡಾ- ಕಂಪಾಲಾ
224. ಉಕ್ರೇನ್- ಕೀವ್
225. ಅರಬ್ ಸಂಯುಕ್ತ ಸಂಸ್ಥಾನ- ಅಬು ಧಾಬಿ
226. ಇಂಗ್ಲೆಂಡ್ -ಲಂಡನ್
227. ಅಮೆರಿಕಾ ಸಂಯುಕ್ತ ಸಂಸ್ಥಾನ - ವಾಷಿಂಗ್ಟನ್
228. ಯುನೈಟೆಡ್ ಸ್ಟೇಟ್ಸ್ ವರ್ಜಿನ್ ದ್ವೀಪಗಳು -ಚಾರ್ಲೋಟ್ ಅಮೇಲೀ
229. ಉರುಗ್ವೆ -ಮಾಂಟೇ ವಿಡಿಯೋ
230. ಉಜ್ಬೇಕಿಸ್ತಾನ್ -ತಾಶ್ಕೆಂಟ್
231. ವನೌತು ಪೋರ್ಟ್ -ವಿಲಾ
232. ವ್ಯಾಟಿಕನ್ ನಗರ -ವ್ಯಾಟಿಕನ್ ನಗರ
233. ವೆನೆಝುವೆಲಾ- ಕಾರ್ಕಾಸ್
234. ವಿಯೆಟ್ನಾಂ- ಹನೋಯ್
235. ವೇಲ್ಸ್ -ಕಾರ್ಡಿಫ್
236. ವಾಲಿಸ್ ಮತ್ತು ಫ್ಯುಚುನಾ ಮಾಟಾ-ಉಟು

237. ದಕ್ಷಿಣ ಸಹಾರಾ-ಲಾಯೋನ್
238. ಯೆಮೆನ್- ಸನಾತ
239. ಝಾಂಬಿಯಾ- ಲುಸಾಕಾ
240. ಝಿಂಬಾಬ್ವೆ- ಹರಾರೆ